ಡಾ. ಸಂಪದ ಆತ್ಮಹತ್ಯೆ: ಇನ್ಸ್ಪೆಕ್ಟರ್ ಲೈಂಗಿಕ ಕಿರುಕುಳ ಆರೋಪದಿಂದ ರಾಜಕೀಯ ಕೆಸರೆರಚಾಟದವರೆಗೂ – ಎಲ್ಲಿದೆ ನ್ಯಾಯ?

ಡಾ. ಸಂಪದ ಆತ್ಮಹತ್ಯೆ: ಇನ್ಸ್ಪೆಕ್ಟರ್ ಲೈಂಗಿಕ ಕಿರುಕುಳ ಆರೋಪದಿಂದ ರಾಜಕೀಯ ಕೆಸರೆರಚಾಟದವರೆಗೂ – ಎಲ್ಲಿದೆ ನ್ಯಾಯ?

Published : Oct 28, 2025, 09:46 AM IST

ಸತಾರ ವೈದ್ಯೆ ಡಾ. ಸಂಪದ ಮುಂಡೆ ಆತ್ಮಹತ್ಯೆ ಪ್ರಕರಣದಲ್ಲಿ ಭಾರಿ ಸಂಚಲನ. ಡೆತ್ ನೋಟಿನಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ಬದಾನೆ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಲೈಂಗಿಕ ಕಿರುಕುಳ ಆರೋಪ.

ಸತಾರ ವೈದ್ಯೆ ಡಾ. ಸಂಪದ ಮುಂಡೆ ಆತ್ಮಹತ್ಯೆ ಪ್ರಕರಣದಲ್ಲಿ ಭಾರಿ ಸಂಚಲನ. ಡೆತ್ ನೋಟಿನಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ಬದಾನೆ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಲೈಂಗಿಕ ಕಿರುಕುಳಆರೋಪ. ರಾಜಕೀಯ ದಬ್ಬಾಳಿಕೆ, ಪ್ರೇಮಕಥೆ ಮತ್ತು ಬಣಕಾರ್ ಫ್ಯಾಮಿಲಿಯ ಟ್ವಿಸ್ಟ್‌ಗಳ ನಡುವೆ ಪ್ರಕರಣ ಗಂಭೀರ ತಿರುವು ಪಡೆದುಕೊಂಡಿದೆ. ವೈದ್ಯೆ ಆತ್ಮಹತ್ಯೆ ಹಿಂದೆ ವ್ಯವಸ್ಥೆಯ ದೌರ್ಜನ್ಯ, ರಾಜಕೀಯ ಕೆಸರೆರಚಾಟ, ಹಾಗೂ ನ್ಯಾಯದ ಪ್ರಶ್ನೆ ಎದ್ದಿದೆ. “ರಕ್ಷಕರು ಭಕ್ಷಕರಾದರೆ, ಜೀವ ಉಳಿಸುವ ಜೀವಕ್ಕೆ ನ್ಯಾಯ ಎಲ್ಲಿದೆ?” ಎನ್ನುವುದು ಜನರ ಪ್ರಶ್ನೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more