ಡಾ. ಸಂಪದ ಆತ್ಮಹತ್ಯೆ: ಇನ್ಸ್ಪೆಕ್ಟರ್ ಲೈಂಗಿಕ ಕಿರುಕುಳ ಆರೋಪದಿಂದ ರಾಜಕೀಯ ಕೆಸರೆರಚಾಟದವರೆಗೂ – ಎಲ್ಲಿದೆ ನ್ಯಾಯ?

ಡಾ. ಸಂಪದ ಆತ್ಮಹತ್ಯೆ: ಇನ್ಸ್ಪೆಕ್ಟರ್ ಲೈಂಗಿಕ ಕಿರುಕುಳ ಆರೋಪದಿಂದ ರಾಜಕೀಯ ಕೆಸರೆರಚಾಟದವರೆಗೂ – ಎಲ್ಲಿದೆ ನ್ಯಾಯ?

Published : Oct 28, 2025, 09:46 AM IST

ಸತಾರ ವೈದ್ಯೆ ಡಾ. ಸಂಪದ ಮುಂಡೆ ಆತ್ಮಹತ್ಯೆ ಪ್ರಕರಣದಲ್ಲಿ ಭಾರಿ ಸಂಚಲನ. ಡೆತ್ ನೋಟಿನಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ಬದಾನೆ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಲೈಂಗಿಕ ಕಿರುಕುಳ ಆರೋಪ.

ಸತಾರ ವೈದ್ಯೆ ಡಾ. ಸಂಪದ ಮುಂಡೆ ಆತ್ಮಹತ್ಯೆ ಪ್ರಕರಣದಲ್ಲಿ ಭಾರಿ ಸಂಚಲನ. ಡೆತ್ ನೋಟಿನಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ಬದಾನೆ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಲೈಂಗಿಕ ಕಿರುಕುಳಆರೋಪ. ರಾಜಕೀಯ ದಬ್ಬಾಳಿಕೆ, ಪ್ರೇಮಕಥೆ ಮತ್ತು ಬಣಕಾರ್ ಫ್ಯಾಮಿಲಿಯ ಟ್ವಿಸ್ಟ್‌ಗಳ ನಡುವೆ ಪ್ರಕರಣ ಗಂಭೀರ ತಿರುವು ಪಡೆದುಕೊಂಡಿದೆ. ವೈದ್ಯೆ ಆತ್ಮಹತ್ಯೆ ಹಿಂದೆ ವ್ಯವಸ್ಥೆಯ ದೌರ್ಜನ್ಯ, ರಾಜಕೀಯ ಕೆಸರೆರಚಾಟ, ಹಾಗೂ ನ್ಯಾಯದ ಪ್ರಶ್ನೆ ಎದ್ದಿದೆ. “ರಕ್ಷಕರು ಭಕ್ಷಕರಾದರೆ, ಜೀವ ಉಳಿಸುವ ಜೀವಕ್ಕೆ ನ್ಯಾಯ ಎಲ್ಲಿದೆ?” ಎನ್ನುವುದು ಜನರ ಪ್ರಶ್ನೆ.

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more