ಮದುವೆ ಸಂದರ್ಭದಲ್ಲಿ ಆದರ್ಶ ಮೆರೆದಿದ್ದ ಪೊಲೀಸಪ್ಪ: ಬಳಿಕ ಶುರುವಾಯ್ತು ವರದಕ್ಷಿಣೆ ಕಾಟ !

ಮದುವೆ ಸಂದರ್ಭದಲ್ಲಿ ಆದರ್ಶ ಮೆರೆದಿದ್ದ ಪೊಲೀಸಪ್ಪ: ಬಳಿಕ ಶುರುವಾಯ್ತು ವರದಕ್ಷಿಣೆ ಕಾಟ !

Published : Sep 02, 2023, 11:19 AM IST

ಆತ ಸಾರ್ವಜನಿಕ ರಕ್ಷಣೆಯ ಜವಬ್ದಾರಿ ಹೊತ್ತ ಪೊಲೀಸ್‌ ಇಲಾಖೆಯ ನೌಕರ. ಬ್ರೈನ್‌ ಟ್ಯೂಮರ್‌ ಕಾಯಿಲೆಗೆ ತುತ್ತಾದ ಯುವತಿಗೆ ಮದುವೆಯಾಗುವ ಮೂಲಕ ಜೀವನಕೊಟ್ಟು ಎಲ್ಲರ ಕಣ್ಣಲ್ಲಿ ಹೀರೋ ಆಗಿದ್ದ. ಆದರೆ ದಿನ ಕಳೆದಂತೆ ತನ್ನ ವರಸೆ ಬದಲಿಸಿ ವಿಲನ್ ಆಗಿದ್ದಾನೆ. ವರದಕ್ಷಿಣೆ ತರುವಂತೆ ಅನಾರೋಗ್ಯ ಪೀಡಿತ ಹೆಂಡತಿಗೆ ಕಿರುಕುಳು ನೀಡುತ್ತಿದ್ದು, ಟಾರ್ಚರ್ ತಾಳಲಾರದೇ ಆಕೆ ಎಸ್ಪಿ ಕಚೇರಿ ಮೆಟ್ಟಿಲೇರಿದ್ದಾಳೆ.

ನ್ಯಾಯಕ್ಕಾಗಿ ತುಮಕೂರು ಎಸ್ಪಿ ಕಚೇರಿ ಬಳಿ ನಿಂತಿರುವ ಈಕೆಯ ಹೆಸರು ಸಹನಾ. ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದ ನಿವಾಸಿಗಳಾದ ಜಯಕುಮಾರ್‌-ರುಕ್ಮಿಣಿ ದಂಪತಿಯ ಪುತ್ರಿ. ಡಿಪ್ಲೋಮ ಓದಿರುವ ಈಕೆಗೆ ಒಂದು ವರ್ಷದ ಹಿಂದೆ ಕುಟುಂಬದ  ಸಂಬಂಧಿ ತುಮಕೂರು(Tumakur)ನಗರ ಠಾಣೆಯ ಕಾನ್ಸ್‌ಸ್ಟೇಬಲ್ ಸುನಿಲ್‌ ಕುಮಾರ್‌ ಎಂಬಾತನೊಂದಿಗೆ ವಿವಾಹವಾಗಿದೆ. ಮದುವೆ ಇನ್ನೆರಡು ದಿನ ಇದೆ ಅನ್ನೋ ಸಂದರ್ಭದಲ್ಲಿ ಸಹನಾಳಿಗೆ ತಲೆನೋವು ಕಾಣಿಸಿಕೊಂಡಿತ್ತು. ಮನೆಯವರು ಈಕೆಗೆ ಎಂಆರ್‌ಐ ಸ್ಕ್ಯಾನ್‌ ಮಾಡಿಸಿದಾಗ ಬ್ರೈನ್‌ ಟ್ಯೂಮರ್‌(Brain tumor) ಇರೋದು ಗೊತ್ತಾಗಿದೆ.  ಸಹನ ಬದುಕುವುದು ಒಂದು ತಿಂಗಳು ಮಾತ್ರ  ಅಂತ ವೈದ್ಯರು ತಿಳಿಸಿದ್ದಾರೆ. ಆಗ ಸಹನಾ ಪೋಷಕರು ಮಗಳಿಗೆ ಮದುವೆ ಮಾಡೋದೇ ಬೇಡ ಅನ್ನೋ ನಿರ್ಧಾರಕ್ಕೆ ಬಂದಿದ್ರು. ಆದ್ರೆ ಹಠ ಬಿಡದ ಸುನೀಲ್‌ ನಾನು ಈಕೆಯನ್ನೇ ಮದುವೆಯಾಗುತ್ತೇನೆಂದು ಹೇಳಿ ಆದರ್ಶ ಮರೆದಿದ್ದ. ಪ್ರಾರಂಭದಲ್ಲಿ ಹೆಂಡತಿಯನ್ನು ಚೆನ್ನಾಗಿಯೇ ನೋಡಿಕೊಂಡಿದ್ದ. ಆದ್ರೆ, ಮದುವೆ ನಡೆದು ಒಂದು ವರ್ಷವಾದ ಬಳಿಕ ಅಸಲಿ ಆಟ ಶುರುಮಾಡಿದ್ದಾನಂತೆ. ವರದಕ್ಷಿಣೆ (Dowry harassment) ತರುವಂತೆ ಲಾಠಿ ಹಾಗೂ ಬೂಟಿನಿಂದ ಸಹನಾಗೆ ಮನ ಬಂದಂತೆ ಥಳಿಸಿ ಹಿಂಸೆ ನೀಡುತ್ತಿದ್ದಾನಂತೆ. 

ಇದನ್ನೂ ವೀಕ್ಷಿಸಿ:  KBJNL ಶಿಫ್ಟ್‌ಗೆ ಆದೇಶವಿದ್ರೂ ಎಂಡಿ ಕಳ್ಳಾಟ: ಬೆಂಗಳೂರಿನ ಕಚೇರಿಗೆ ವಿಜಯಪುರ ರೈತರ ಅಲೆದಾಟ

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
Read more