Bomb Blast: ಬಾಂಬ್ ಸ್ಫೋಟದ ಹಿಂದೆ ಯಾವ ಸಂಘಟನೆ ಇದೆ ಅಂತಾ ಈಗಲೇ ಹೇಳಲ್ಲ: ಡಾ.ಜಿ. ಪರಮೇಶ್ವರ್

Bomb Blast: ಬಾಂಬ್ ಸ್ಫೋಟದ ಹಿಂದೆ ಯಾವ ಸಂಘಟನೆ ಇದೆ ಅಂತಾ ಈಗಲೇ ಹೇಳಲ್ಲ: ಡಾ.ಜಿ. ಪರಮೇಶ್ವರ್

Published : Mar 02, 2024, 12:12 PM IST

ಬಾಂಬ್‌ ಸ್ಫೋಟದ ಆರೋಪಿ ಕುರುಹು ಸಿಕ್ಕಿದೆ. ಆತ ಬಸ್‌ನಲ್ಲಿ ಬಂದಿದ್ದ ಎಂಬ ಮಾಹಿತಿ ಸಿಕ್ಕಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
 

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ(Bengaluru rameshwaram cafe) ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್(Dr.G.Parameshwar )ಮಾತನಾಡಿದ್ದಾರೆ. ಕೇಸನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಘಟನೆ ಬಗ್ಗೆ ಸಾಕಷ್ಟು‌ ಕುರುಹುಗಳು ಸಿಕ್ಕಿವೆ. ಸಿಸಿಟಿವಿಯಲ್ಲಿ ಕೆಲವು ಸಾಕ್ಷ್ಯಗಳು ಸಿಕ್ಕಿವೆ. ಆರೋಪಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಎಲ್ಲ ಆಯಾಮದಲ್ಲೂ ತನಿಖೆ‌ ನಡೀತಿದೆ ಎಂದು ಅವರು ಸ್ಪಷ್ಟಪಡಿಸಿದರು. ಸುಮಾರು ‌28 ಬಸ್‌ಗಳು ಓಡಾಡಿವೆ. ಆತ ಬಸ್‌ನಲ್ಲಿ(BUS) ‌ಬಂದಿರುವ ಸಾಧ್ಯತೆ‌ ಇದೆ. ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಇದೆ. ಯಾವ ಕಾರಣಕ್ಕೂ‌ ಬಿಡೋದಿಲ್ಲ. ಎಷ್ಟೇ ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದರೂ ಬಿಡೋದಿಲ್ಲ. ಈ ಘಟನೆ ಒಬ್ಬನಿಂದ ಆಗಿದೆಯೋ ಏನು ಅಂತಲೂ ತನಿಖೆ ನಡೀತಿದೆ. ಹೋಟೆಲ್ ಅವ್ರು‌ ಮೂರ್ನಾಲ್ಕು ಕಡೆ ಸಕ್ಸಸ್ ಆಗಿರೋದ್ರಿಂದ ಮಾಡಿರಬಹುದೇನೋ..? ಎಲ್ಲಾ ಆಯಾಮದಲ್ಲೂ ತನಿಖೆ‌ ನಡೀತಿದೆ ಎಂದು ಗೃಹ ಸಚಿವರು ಹೇಳಿದರು.

ಇದನ್ನೂ ವೀಕ್ಷಿಸಿ:  ಪಾಕ್‌ನ ಭಯೋತ್ಪಾದಕರಿಗೆ ಭಾರತಕ್ಕೆ ಬಂದು ಏನು ಮಾಡೋಕಾಗಲ್ಲ, ಅದಕ್ಕೆ ಇಲ್ಲಿಯೇ ಸೃಷ್ಟಿ ಮಾಡಿದ್ದಾರೆ: ಸೂಲಿಬೆಲೆ

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more