Bomb Blast: ಬಾಂಬ್ ಸ್ಫೋಟದ ಹಿಂದೆ ಯಾವ ಸಂಘಟನೆ ಇದೆ ಅಂತಾ ಈಗಲೇ ಹೇಳಲ್ಲ: ಡಾ.ಜಿ. ಪರಮೇಶ್ವರ್

Bomb Blast: ಬಾಂಬ್ ಸ್ಫೋಟದ ಹಿಂದೆ ಯಾವ ಸಂಘಟನೆ ಇದೆ ಅಂತಾ ಈಗಲೇ ಹೇಳಲ್ಲ: ಡಾ.ಜಿ. ಪರಮೇಶ್ವರ್

Published : Mar 02, 2024, 12:12 PM IST

ಬಾಂಬ್‌ ಸ್ಫೋಟದ ಆರೋಪಿ ಕುರುಹು ಸಿಕ್ಕಿದೆ. ಆತ ಬಸ್‌ನಲ್ಲಿ ಬಂದಿದ್ದ ಎಂಬ ಮಾಹಿತಿ ಸಿಕ್ಕಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
 

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ(Bengaluru rameshwaram cafe) ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್(Dr.G.Parameshwar )ಮಾತನಾಡಿದ್ದಾರೆ. ಕೇಸನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಘಟನೆ ಬಗ್ಗೆ ಸಾಕಷ್ಟು‌ ಕುರುಹುಗಳು ಸಿಕ್ಕಿವೆ. ಸಿಸಿಟಿವಿಯಲ್ಲಿ ಕೆಲವು ಸಾಕ್ಷ್ಯಗಳು ಸಿಕ್ಕಿವೆ. ಆರೋಪಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಎಲ್ಲ ಆಯಾಮದಲ್ಲೂ ತನಿಖೆ‌ ನಡೀತಿದೆ ಎಂದು ಅವರು ಸ್ಪಷ್ಟಪಡಿಸಿದರು. ಸುಮಾರು ‌28 ಬಸ್‌ಗಳು ಓಡಾಡಿವೆ. ಆತ ಬಸ್‌ನಲ್ಲಿ(BUS) ‌ಬಂದಿರುವ ಸಾಧ್ಯತೆ‌ ಇದೆ. ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಇದೆ. ಯಾವ ಕಾರಣಕ್ಕೂ‌ ಬಿಡೋದಿಲ್ಲ. ಎಷ್ಟೇ ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದರೂ ಬಿಡೋದಿಲ್ಲ. ಈ ಘಟನೆ ಒಬ್ಬನಿಂದ ಆಗಿದೆಯೋ ಏನು ಅಂತಲೂ ತನಿಖೆ ನಡೀತಿದೆ. ಹೋಟೆಲ್ ಅವ್ರು‌ ಮೂರ್ನಾಲ್ಕು ಕಡೆ ಸಕ್ಸಸ್ ಆಗಿರೋದ್ರಿಂದ ಮಾಡಿರಬಹುದೇನೋ..? ಎಲ್ಲಾ ಆಯಾಮದಲ್ಲೂ ತನಿಖೆ‌ ನಡೀತಿದೆ ಎಂದು ಗೃಹ ಸಚಿವರು ಹೇಳಿದರು.

ಇದನ್ನೂ ವೀಕ್ಷಿಸಿ:  ಪಾಕ್‌ನ ಭಯೋತ್ಪಾದಕರಿಗೆ ಭಾರತಕ್ಕೆ ಬಂದು ಏನು ಮಾಡೋಕಾಗಲ್ಲ, ಅದಕ್ಕೆ ಇಲ್ಲಿಯೇ ಸೃಷ್ಟಿ ಮಾಡಿದ್ದಾರೆ: ಸೂಲಿಬೆಲೆ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more