Bomb Blast: ಬಾಂಬ್ ಸ್ಫೋಟದ ಹಿಂದೆ ಯಾವ ಸಂಘಟನೆ ಇದೆ ಅಂತಾ ಈಗಲೇ ಹೇಳಲ್ಲ: ಡಾ.ಜಿ. ಪರಮೇಶ್ವರ್

Bomb Blast: ಬಾಂಬ್ ಸ್ಫೋಟದ ಹಿಂದೆ ಯಾವ ಸಂಘಟನೆ ಇದೆ ಅಂತಾ ಈಗಲೇ ಹೇಳಲ್ಲ: ಡಾ.ಜಿ. ಪರಮೇಶ್ವರ್

Published : Mar 02, 2024, 12:12 PM IST

ಬಾಂಬ್‌ ಸ್ಫೋಟದ ಆರೋಪಿ ಕುರುಹು ಸಿಕ್ಕಿದೆ. ಆತ ಬಸ್‌ನಲ್ಲಿ ಬಂದಿದ್ದ ಎಂಬ ಮಾಹಿತಿ ಸಿಕ್ಕಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
 

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ(Bengaluru rameshwaram cafe) ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್(Dr.G.Parameshwar )ಮಾತನಾಡಿದ್ದಾರೆ. ಕೇಸನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಘಟನೆ ಬಗ್ಗೆ ಸಾಕಷ್ಟು‌ ಕುರುಹುಗಳು ಸಿಕ್ಕಿವೆ. ಸಿಸಿಟಿವಿಯಲ್ಲಿ ಕೆಲವು ಸಾಕ್ಷ್ಯಗಳು ಸಿಕ್ಕಿವೆ. ಆರೋಪಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಎಲ್ಲ ಆಯಾಮದಲ್ಲೂ ತನಿಖೆ‌ ನಡೀತಿದೆ ಎಂದು ಅವರು ಸ್ಪಷ್ಟಪಡಿಸಿದರು. ಸುಮಾರು ‌28 ಬಸ್‌ಗಳು ಓಡಾಡಿವೆ. ಆತ ಬಸ್‌ನಲ್ಲಿ(BUS) ‌ಬಂದಿರುವ ಸಾಧ್ಯತೆ‌ ಇದೆ. ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಇದೆ. ಯಾವ ಕಾರಣಕ್ಕೂ‌ ಬಿಡೋದಿಲ್ಲ. ಎಷ್ಟೇ ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದರೂ ಬಿಡೋದಿಲ್ಲ. ಈ ಘಟನೆ ಒಬ್ಬನಿಂದ ಆಗಿದೆಯೋ ಏನು ಅಂತಲೂ ತನಿಖೆ ನಡೀತಿದೆ. ಹೋಟೆಲ್ ಅವ್ರು‌ ಮೂರ್ನಾಲ್ಕು ಕಡೆ ಸಕ್ಸಸ್ ಆಗಿರೋದ್ರಿಂದ ಮಾಡಿರಬಹುದೇನೋ..? ಎಲ್ಲಾ ಆಯಾಮದಲ್ಲೂ ತನಿಖೆ‌ ನಡೀತಿದೆ ಎಂದು ಗೃಹ ಸಚಿವರು ಹೇಳಿದರು.

ಇದನ್ನೂ ವೀಕ್ಷಿಸಿ:  ಪಾಕ್‌ನ ಭಯೋತ್ಪಾದಕರಿಗೆ ಭಾರತಕ್ಕೆ ಬಂದು ಏನು ಮಾಡೋಕಾಗಲ್ಲ, ಅದಕ್ಕೆ ಇಲ್ಲಿಯೇ ಸೃಷ್ಟಿ ಮಾಡಿದ್ದಾರೆ: ಸೂಲಿಬೆಲೆ

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more