ವರದಕ್ಷಿಣೆಗಾಗಿ ವಿಕೃತಿ, ಪತ್ನಿಯ ತಲೆಮೇಲೆ ಮೂತ್ರ ವಿಸರ್ಜಿಸಿ ಕಿರುಕುಳ!

ವರದಕ್ಷಿಣೆಗಾಗಿ ವಿಕೃತಿ, ಪತ್ನಿಯ ತಲೆಮೇಲೆ ಮೂತ್ರ ವಿಸರ್ಜಿಸಿ ಕಿರುಕುಳ!

Published : Aug 12, 2022, 02:52 PM IST

ಪತಿ ತನ್ನನ್ನು ಅಸಭ್ಯವಾಗಿ ನಡೆಸಿಕೊಂಡಿದ್ದಾನೆ ಎಂದು ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಡ್ರಗ್ಸ್‌ ಸೇವಿಸಿ ಆಕೆಯ ತಲೆಯ ಮೇಲೆ ಮೂತ್ರ ವಿಸರ್ಜನೆಯನ್ನೂ ಮಾಡಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.
 

ಬೆಂಗಳೂರು (ಆ.12): ಆಘಾತಕಾರಿ ಘಟನೆಯೊಂದರಲ್ಲಿ, ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮಾದಕದ್ರವ್ಯದ ಅಮಲಿನಲ್ಲಿ ತನ್ನ ಹೆಂಡತಿಯ ತಲೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಆರೋಪಿ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಆರೋಪಿಯನ್ನು ಸಂದೀಪ್ ಎಂದು ಪೊಲೀಸರು ಗುರುತಿಸಿದ್ದಾರೆ.

ಆರೋಪಿಯ ಪತ್ನಿ ದೂರು ನೀಡಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರ ಪ್ರಕಾರ, ತೆಲಂಗಾಣದ ಪ್ರಸಿದ್ಧ ಗಾರ್ಮೆಂಟ್ಸ್‌ ಕಂಪನಿಯ ಮಾಲೀಕರ ಮಗಳಾದ ಮಹಿಳೆ ಕಳೆದ ಜನವರಿಯಲ್ಲಿ ಸಂದೀಪ್ ಅವರನ್ನು ವಿವಾಹವಾಗಿದ್ದರು. ಹೈದರಾಬಾದ್‌ನ ರಾಮೋಜಿ ರಾವ್‌ ಫಿಲ್ಮ್‌ ಸಿಟಿಯಲ್ಲಿ ಅದ್ದೂರಿಯಾಗಿ ವಿವಾಹ ನಡೆದಿತ್ತು. ವರದಕ್ಷಿಣೆ ರೂಪದಲ್ಲಿ 4 ಕೆಜಿ ಚಿನ್ನ ಹಾಗೂ ಕೂಪರ್‌ ಕಾರ್‌ಅನ್ನು ನೀಡಲಾಗಿತ್ತು. ಅದಲ್ಲದೆ, ತೆಲಂಗಾಣದಲ್ಲಿ ಎರಡು ಬಟ್ಟೆ ಮಳಿಗೆಯನ್ನೂ ಆರೋಪಿಗೆ ನೀಡಲಾಗಿತ್ತು ಎಂದು ತಿಳಿಸಲಾಗಿದೆ.

Crime News: ವರದಕ್ಷಿಣೆಗಾಗಿ ಸೊಸೆಯನ್ನು ವಿದ್ಯುತ್‌ ತಂತಿಗೆ ಕಟ್ಟಿ ಕೊಂದ ಅತ್ತೆ-ಮಾವ

ಮದುವೆಗಾಗಿ ಮಹಿಳೆಯ ಪಾಲಕರು 6 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಆರೋಪಿ ಮಾದಕ ವ್ಯಸನಿ ಎಂಬುದು ಪತ್ತೆಯಾಗಿದೆ. ಮನೆಯಲ್ಲಿ, ಅವರು ತಮ್ಮ ಸಹಚರರೊಂದಿಗೆ ಪಾರ್ಟಿಯನ್ನು ಕೂಡ ಮಾಡಿದ್ದಾರೆ. ಪೊಲೀಸರ ಪ್ರಕಾರ, ಸಂತ್ರಸ್ತೆ ತನ್ನ ಸ್ನೇಹಿತರನ್ನು ಮನೆಗೆ ಕರೆದಿದ್ದನ್ನು ವಿರೋಧಿಸಿದರೆ, ಆರೋಪಿಯು ತನ್ನ ಸಹಚರರ ಮುಂದೆ ಅವಳನ್ನು ಥಳಿಸಿದ ಎಂದು ವರದಿಯಾಗಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more