Drug Deal ಸಿಎಂ ಮನೆ ಬಳಿ ಗಾಂಜಾ ಮಾರಾಟ ಕೇಸ್, ಆರ್‌ಟಿ ನಗರ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಸಸ್ಪೆಂಡ್

Drug Deal ಸಿಎಂ ಮನೆ ಬಳಿ ಗಾಂಜಾ ಮಾರಾಟ ಕೇಸ್, ಆರ್‌ಟಿ ನಗರ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಸಸ್ಪೆಂಡ್

Published : Jan 19, 2022, 06:39 PM IST

 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಬಳಿ ಗಾಂಜಾ ಮಾರಾಟ ಮಾಡಿದ ಕೇಸ್ನ ತನಿಖೆ ಸರಿಯಾಗಿ ನಡೆಸದ ಆರೋಪದ ಹಿನ್ನೆಲೆಯಲ್ಲಿ ಆರ್. ಟಿ. ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅಶ್ವಥ್ ಗೌಡ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಬೆಂಗಳೂರು, (ಜ.19): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಬಳಿ ಗಾಂಜಾ ಮಾರಾಟ ಮಾಡಿದ ಕೇಸ್ನ ತನಿಖೆ ಸರಿಯಾಗಿ ನಡೆಸದ ಆರೋಪದ ಹಿನ್ನೆಲೆಯಲ್ಲಿ ಆರ್. ಟಿ. ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅಶ್ವಥ್ ಗೌಡ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

Drug Mafia: ರಾಜ್ಯದಲ್ಲಿ ಗಾಂಜಾ ಸಾಗಾಟ ಧಂದೆಗೆ ಪೊಲೀಸರೇ ಕಿಂಗ್‌ ಪಿನ್!‌

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ತನಿಖಾ ವರದಿಯನ್ನು ಆಧರಿಸಿ ಇಂದು(ಬುಧವಾರ)ಆರ್‌ಟಿ ನಗರ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಅವರನ್ನ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more