ಡ್ರಗ್ಸ್ ಉರುಳು: ಮಾದಕ ನಟಿ ರಾಗಿಣಿ ಬೆಂಗ್ಳೂರು ಬಿಟ್ಟು ಎಸ್ಕೇಪ್?

ಡ್ರಗ್ಸ್ ಉರುಳು: ಮಾದಕ ನಟಿ ರಾಗಿಣಿ ಬೆಂಗ್ಳೂರು ಬಿಟ್ಟು ಎಸ್ಕೇಪ್?

Published : Sep 03, 2020, 10:31 AM ISTUpdated : Sep 03, 2020, 10:44 AM IST

ಬೆಂಗಳೂರಿನಲ್ಲಿ ನೆಲೆಸಿರುವ ಕನ್ನಡ ಚಿತ್ರರಂಗದ ನಟ-ನಟಿಯರು ಡ್ರಗ್ಸ್‌ ನಂಟಿರುವ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. ನಟಿ ರಾಗಿಣಿ ಸ್ನೇಹಿತ ರವಿಶಂಕರ್‌ನನ್ನು ವಶಕ್ಕೆ ಪಡೆದುಕೊಂಡ  ಸಿಸಿಬಿ ತನಿಖೆ ನಡೆಸುತ್ತಿದೆ. ಈ ಸಮಯದಲ್ಲಿ ನಟಿ ರಾಗಿಣಿ ಹೆಸರನ್ನು ಬಾಯಿ ಬಿಟ್ಟಿದ್ದಾನೆ ಎನ್ನಲಾಗಿದೆ. 

ಬೆಂಗಳೂರು(ಸೆ.03): ಯಲಹಂಕದ ಜ್ಯೂಡಿಷಿಯಲ್  ನಿವಾಸಿಯಾಗಿರುವ ರಾಗಿಣಿ, ರವಿಂಕರ್‌ ಲಾಕ್‌ ಆಗಿರುವ ವಿಚಾರ ತಿಳಿಯುತ್ತಿದ್ದಂತೆ ತನ್ನ ಬುಡಕ್ಕೆ ಬರುತ್ತದೆ ಎಂದು ಎಸ್ಕೇಪ್‌ ಆಗಿದ್ದಾರೆ ಎನ್ನಲಾಗಿದೆ.

ಆದರೆ ಮೊಬೈಲ್‌ ಲೋಕೇಷನ್‌ ಅಲ್ಲಿಯೇ ತೋರಿಸುತ್ತಿರುವ ಕಾರಣ ಸಿಸಿಬಿ ನಿವಾಸಕ್ಕೆ ತೆರಳಿ ನೋಟಿಸ್‌ ನೀಡಿದ್ದಾರೆ. ಸಿಸಿಬಿ ಅಧಿಕಾರಿಗಳು ತುಂಬಾ ಹೊತ್ತು ಮನೆಯ ಬಳಿ ಕಾದರೂ ಬಾಗಿಲು ತೆರೆಯದ ಕಾರಣ ವಾಟ್ಸಪ್‌ನಲ್ಲಿ ಕಳುಹಿಸಲಾಗಿದೆ. ಮೆ

ಸೇಜ್‌ ಮೂಲಕ ಬಂದಿರುವ ನೋಟಿಸ್‌ ನೋಡಿದ್ದಾರೆ, ಬ್ಲೂ  ಟಿಕ್‌ ಬಂದಿದೆ. ಆದರೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಎನ್ನಲಾಗುತ್ತಿದೆ.

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!