ಅಡುಗೆ ಕುಕ್ಕರ್‌ನಲ್ಲಿ ತಯಾರಾಗುತ್ತಿತ್ತು ಮಾದಕ ವಸ್ತು: ಬೆಂಗಳೂರು ಡ್ರಗ್ ಮುಕ್ತ ನಗರವಾಗುವುದು ಯಾವಾಗ..?

ಅಡುಗೆ ಕುಕ್ಕರ್‌ನಲ್ಲಿ ತಯಾರಾಗುತ್ತಿತ್ತು ಮಾದಕ ವಸ್ತು: ಬೆಂಗಳೂರು ಡ್ರಗ್ ಮುಕ್ತ ನಗರವಾಗುವುದು ಯಾವಾಗ..?

Published : Nov 12, 2023, 08:42 AM IST

ಬೆಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಬೇಟೆ
ಬೆಂಗಳೂರಿನಲ್ಲಿ ಡ್ರಗ್ಸ್‌ ತಯಾರಿಸುವ ಫ್ಯಾಕ್ಟರಿ
ಡ್ರಗ್ ಪೆಡ್ಲರ್ ಕಿಂಗ್ ಬೆಂಜಿಮನ್ 7 ದಿನ ಕಸ್ಟಡಿಗೆ

ಬೆಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ಮಾಡಿದ್ದಾರೆ. ಡ್ರಗ್ಸ್ ಫ್ಯಾಕ್ಟರಿ (Drugs) ನಡೆಸುತ್ತಿದ್ದ ಓರ್ವ ವಿದೇಶಿ ಆರೋಪಿಯನ್ನು ಸಿಸಿಬಿ ಪೊಲೀಸರು(CCb Police) ಬಂಧಿಸಿದ್ದಾರೆ. ಬಂಧಿತನಿಂದ ಬರೋಬ್ಬರಿ 10 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದುಕೊಳ್ಳಲಾಗಿದೆ. ಬೆಂಗಳೂರಿನ(Bengaluru) ರಾಮಮೂರ್ತಿನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಡ್ರಗ್ ದಂಧೆ ನಡೆಯುತ್ತಿದೆ ಎಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಸಿಕ್ಕಿತ್ತು. ಮಾಹಿತಿ ಆಧಾರದ ಮೇಲೆ ದಾಳಿ ಮಾಡಿದ ಅಧಿಕಾರಿಗಳಿಗೆ ಬಿಗ್ ಶಾಕ್ ಕಾದಿತ್ತು. ಸಿಸಿಬಿಯ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳು, ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ(Drugs factory) ನಡೆಸುತ್ತಿದ್ದ ನೈಜೀರಿಯಾದ ವ್ಯಕ್ತಿಯನ್ನೇ ಗುರಿಯಾಗಿಸಿಕೊಂಡು ದಾಳಿ ಮಾಡಿದ್ದಾರೆ. ಈ ದಾಳಿ ಮೇಲೆ ಭರ್ಜರಿ ಕಾರ್ಯಚರಣೆ ನಡೆಸಿದ್ದು, ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ನೈಜೀರಿಯಾ ಮೂಲದ ಪ್ರಜೆ ಬೆಂಜಮಿನ್ ಎನ್ನುವಾತನನ್ನು ಬಂಧಿಸಿದ್ದಾರೆ. ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ಬೆಂಜಮಿನ್‌ನಿಂದ ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತ ನೈಜೀರಿಯಾ ಪ್ರಜೆ ಬೆಂಜಮಿನ್, ರಾಮಮೂರ್ತಿ ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿರುವುದು ಈಗ ಬೆಳಕಿಗೆ ಬಂದಿದೆ. ವಿಚಾರಿಸುವ ವೇಳೆ ಮೊದಲಿಗೆ ಅರೋಪಿ ಬಳಿ 100 ಗ್ರಾಂ ಒಆಒಂ ಪತ್ತೆಯಾಗಿದೆ. ನಂತರ ಆರೋಪಿ ವಿಚಾರಣೆಯನ್ನು ತೀವ್ರಗೊಳಿಸಿದ ಬಳಿಕ ಒಆಒಂ ಕ್ರಿಸ್ಟಲ್ ತಯಾರಿಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ಇದನ್ನೂ ವೀಕ್ಷಿಸಿ:  ನವೆಂಬರ್ 15ಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪದಗ್ರಹಣ!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more