ಇತ್ತೀಚೆಗೆ ಮೃತಪಟ್ಟ ನಟನ ಪೋಸ್ಟ್‌ ಮಾರ್ಟಂ ಯಾಕಾಗಿಲ್ಲ?: ಇಂದ್ರಜಿತ್ ಹೇಳಿಕೆ, ಗಣ್ಯರಲ್ಲಿ ನಡುಕ!

ಇತ್ತೀಚೆಗೆ ಮೃತಪಟ್ಟ ನಟನ ಪೋಸ್ಟ್‌ ಮಾರ್ಟಂ ಯಾಕಾಗಿಲ್ಲ?: ಇಂದ್ರಜಿತ್ ಹೇಳಿಕೆ, ಗಣ್ಯರಲ್ಲಿ ನಡುಕ!

Published : Aug 29, 2020, 01:42 PM ISTUpdated : Aug 29, 2020, 04:29 PM IST

ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಹೀಗೊಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕಳೆದೆರಡು ದಿನಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಸ್ಯಾಂಡಲ್‌ವುಡ್‌ ಡ್ರಗ್ಸ್‌ ಮಾಫಿಯಾ ಕುರಿತ ವಿವಾದಕ್ಕೆ ಇದರಿಂದ ಮಹತ್ವದ ಸುಳಿವು ಲಭ್ಯವಾದಂತಾಗಿದೆ.

ಬೆಂಗಗಗಲೂರು(ಆ.29): ‘ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್‌ ದಂಧೆ ಇರುವುದು ನನಗೆ ಗೊತ್ತು. ಇದರ ಜೊತೆಗೆ ರೇವ್‌ ಪಾರ್ಟಿ ನಡೆಯುತ್ತೆ, ಗಾಂಜಾ ಹೊಡೀತಾರೆ.’

ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಹೀಗೊಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕಳೆದೆರಡು ದಿನಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಸ್ಯಾಂಡಲ್‌ವುಡ್‌ ಡ್ರಗ್ಸ್‌ ಮಾಫಿಯಾ ಕುರಿತ ವಿವಾದಕ್ಕೆ ಇದರಿಂದ ಮಹತ್ವದ ಸುಳಿವು ಲಭ್ಯವಾದಂತಾಗಿದೆ.

ಡ್ರಗ್ಸ್‌ ರಾಣಿ ಬಾಯ್ಬಿಟ್ಲು ಸ್ಫೋಟಕ ಮಾಹಿತಿ; ನಟ ನಟಿಯರಿಗೆ ಶುರುವಾಗಿದೆ ನಡುಕ

ಸುವರ್ಣ ನ್ಯೂಸ್‌ ಜೊತೆಗೆ ಈ ಕುರಿತಾಗಿ ವಿವರವಾಗಿ ಮಾತನಾಡಿದ ಇಂದ್ರಜಿತ್‌, ‘ಸ್ಯಾಂಡಲ್‌ವುಡ್‌ನ ಡ್ರಗ್‌ ದಂಧೆ ಕುರಿತಾದ ಎಲ್ಲಾ ಮಾಹಿತಿಗಳನ್ನೂ ತಾನು ಬಹಿರಂಗ ಪಡಿಸಲು ಸಿದ್ಧ. ಆದರೆ ತನಗೆ ರಕ್ಷಣೆ ನೀಡಬೇಕು’ ಎಂದಿದ್ದಾರೆ.

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ಮಾಫಿಯಾ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಇಂದ್ರಜಿತ್ ಲಂಕೇಶ್

‘ಈಗಿನ ಯಂಗ್‌ ಹೀರೋಗಳು ಡ್ರಗ್‌ ಸೇವನೆ ಮಾಡಿ ಶೂಟಿಂಗ್‌ಗೆ ಬರುತ್ತಿದ್ದಾರೆ. ನಟಿಯರೂ ಹೆಚ್ಚಿನ ಸಂಖ್ಯೆಯಲ್ಲಿ ಡ್ರಗ್‌ ಮಾಫಿಯಾದಲ್ಲಿ ಸಿಲುಕಿಕೊಂಡಿದ್ದಾರೆ. ಬರೀ ಡ್ರಗ್‌ ದಂಧೆ ಮಾತ್ರವಲ್ಲ, ಇಲ್ಲಿ ರೇವ್‌ ಪಾರ್ಟಿ ಪಾರ್ಟಿಗಳನ್ನೂ ಮಾಡುತ್ತಾರೆ. ಗಾಂಜಾ ಸೇವನೆಯೂ ಕಾಮನ್‌ ಆಗ್ತಿದೆ. ಈ ಆಘಾತಕಾರಿ ವಿಚಾರ ಹಿರಿಯ ನಟರಿಗೂ ತಿಳಿದಿದೆ. ಅವರಿಗೆ ಈ ಬೆಳವಣಿಗೆ ಬಗ್ಗೆ ಬೇಸರವಿದೆ. ಇದನ್ನವರು ನನ್ನ ಜೊತೆಗೆ ಚರ್ಚಿಸಿದ್ದಾರೆ’ ಎಂದು ಅವರು ಹೇಳಿದ್ದಾರೆ.

 

23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!