ಚಿಕ್ಕಮಗಳೂರು: ಆಸ್ಪತ್ರೆಯಲ್ಲೇ ಬೆತ್ತಲಾಗಿ ಮಲಗಿದ ಸರ್ಕಾರಿ ಡಾಕ್ಟರ್!

ಚಿಕ್ಕಮಗಳೂರು: ಆಸ್ಪತ್ರೆಯಲ್ಲೇ ಬೆತ್ತಲಾಗಿ ಮಲಗಿದ ಸರ್ಕಾರಿ ಡಾಕ್ಟರ್!

Published : Mar 01, 2020, 04:35 PM ISTUpdated : Mar 01, 2020, 05:54 PM IST

ರೋಗಿಗೆ ಚಿಕಿತ್ಸೆ ಕೊಡಬೇಕಾದ ವೈದ್ಯನ ಅವತಾರ ನೋಡಿ/ ಫುಲ್ ಟೈಟ್ ಆಗಿ ಆಸ್ಪತ್ರೆಯಲ್ಲೇ ಮಲಗಿದ ಮಹಾಶಯ/ ರೋಗಿಗಳಿಗೆ ಚಿಕಿತ್ಸೆ ನೀಡಬೇಕಾದವನ ಅವತಾರ ನೋಡಿ

ಚಿಕ್ಕಮಗಳೂರು(ಮಾ. 01)  ಈ ವೈದ್ಯನ ಅವಾಂತರಕ್ಕೆ ರೋಗಿಗಳು ಕಂಗಾಲಾಗಿದ್ದಾರೆ. ಚಿಕಿತ್ಸೆ ನೀಡಪ್ಪಾ ಎಂದು ಹೋದರೆ ವೈದ್ಯ ಫುಲ್ ಟೈಟಾಗಿ ಆಸ್ಪತ್ರೆಯಲ್ಲೆ ಬೆತ್ತಲಾಗಿ ಮಲಗಿದ್ದಾನೆ.

ಪಾನಮತ್ತನಾಗಿ ಸರಕಾರಿ ಆಸ್ಪತ್ರೆಯ ವೈದ್ಯ ಡಾ.ಚನ್ನಕೇಶವ ಆಸ್ಪತ್ರೆಯಲ್ಲೇ ಅಸಭ್ಯವಾಗಿ ಬೆತ್ತಲಾಗಿ ಮಲಗಿದ್ದಾನೆ..ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಕರಣ ನಡೆದಿದ್ದು ಜನರು ಪರದಾಡುವಂತೆ ಆಗಿದೆ.

ಮಾರ್ಚ್ 1 ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!