ಲಾಕ್ ಡೌನ್ ನಡುವೆ ಬೆಂಗ್ಳೂರಲ್ಲಿ ನಶೆರಾಣಿಯರ ಪುಂಟಾಟ, ಪೊಲೀಸರ ಮೇಲೆ ಕಾರು ಹತ್ತಿಸಲು ನೋಡಿದ್ರು!

ಲಾಕ್ ಡೌನ್ ನಡುವೆ ಬೆಂಗ್ಳೂರಲ್ಲಿ ನಶೆರಾಣಿಯರ ಪುಂಟಾಟ, ಪೊಲೀಸರ ಮೇಲೆ ಕಾರು ಹತ್ತಿಸಲು ನೋಡಿದ್ರು!

Published : Apr 19, 2020, 04:05 PM ISTUpdated : Apr 19, 2020, 04:07 PM IST

ಲಾಕ್ ಡೌನ್ ನಡುವೆ ಯುವತಿಯರ ಪುಂಡಾಟ/ ನಶೆಯಲ್ಲಿದ್ದ ಯುವತಿಯರಿಂದ ಪೊಲೀಸರಿಗೆ ಅವಾಜ್/ ಪೊಲೀಸರ ಮೇಲೆ ಕಾರು ಹತ್ತಿಸಲು ನೋಡಿದ ಹೆಣ್ಣ ಮಕ್ಕಳು/ ಪರಾರಿಯಾಗಿರುವ ಯುವತಿಯ್ರಿಗಾಗಿ ಹುಟುಕಾಟ

ಬೆಂಗಳೂರು(ಏ. 19) ಒಂದು ಕಡೆ ಲಾಕ್ ಡೌನ್ ಯಶಸ್ವಿಯಾಗಿ ಮುಂದುವರಿಸಿಕೊಂಡು ಹೋಗಲು ಪೊಲೀಸ್ ಮತ್ತು ಆಡಳಿತ ಹರಸಾಹಸ ಮಾಡುತ್ತಿದೆ. ಈ ನಡುವೆ ಪುಂಡರ ಕಾಟ ಎದುರಾದರೆ.

ಬೆಂಗಳೂರಿನ ಲೀಲಾ ಪ್ಯಾಲೇಸ್ ಚೆಕ್ ಪೋಸ್ಟ್ ಬಳಿ ಯುವತಿಯರೇ ಪುಂಡಾಟ ನಡೆಸಿದ್ದಾರೆ.  ನಶೆಯಲ್ಲಿದ್ದ ಯುವತಿಯರ  ಅಸುರಕ್ಷಿತ ಡ್ರೈವಿಂಗ್ ಕಂಡು ಪೊಲೀಸರೇ ಕಕ್ಕಾಬಿಕ್ಕಿಯಾಗಿದ್ದಾರೆ

1.ಕಿ.ಮೀ ದೂರ ಚೇಸ್ ಮಾಡಿ ಯುವತಿಯರನ್ನ ತಡೆದು ನಿಲ್ಲಿಸಿದ ಜೆ ಬಿ ನಗರ ಪೊಲೀಸರಿಗೆ ಯುವತಿರು ಅಂಥದ್ದೇ ಉತ್ತರ ನೀಡಿದ್ದಾರೆ.  ನಮ್ ಹತ್ರ ಪಾಸ್ ಇದೆ, ನಮಗೆ ಮೇಲಾಧಿಕಾರಿಗಳು ಗೊತ್ತು ಎಂದು ಆವಾಜ್ ಹಾಕಿದ್ದಾರೆ.

ವುಹಾನ್ ಲ್ಯಾಬ್ ನ ಶಾಕಿಂಗ್ ಪೋಟೋ ರಿವೀಲ್

ಪ್ರಶ್ನಿಸಿದ ಯುವಕರೊಂದಿಗೂ ವಾಗ್ವಾದ ನಡೆಸಿದ್ದಾರೆ.  ಸಾಧ್ಯವಾದ್ರೆ ಹಿಡಿಯಿರಿ ಎಂದು ಅವಾಜ್ ಹಾಕಿದ್ದು ಅಲ್ಲದೇ  ಇನ್ಸ್ಪೆಕ್ಟರ್ ಮೇಲೆ ಕಾರು ಹತ್ತಿಸಲು ಯತ್ನಿಸಿ ಕಾಲ್ಕಿತ್ತಿದ್ದಾರೆ. ಪುಂಡ ಯುವತಿಯರ ಹುಡುಕಾಟ ಜೋರಾಗಿಯೇ ನಡೆದಿದೆ. ರಾಜ್ಯಾದ್ಯಂತ ಲಾಕ್ ಡೌನ್ ಸಡಿಲ  ಮಾಡಬೇಕು ಎಂಬ ಮಾತುಗಳು ಕೇಳಿಬರುತ್ತಿವೆ. ಈ ನಡುವೆ ಇಂಥ ಘಟನೆಗಳು ನಡೆದಾಗ ಮತ್ತಷ್ಟು ಆತಂಕ ಹೆಚ್ಚಾಗುವುದು ಸಹಜ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!