ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!

ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!

Published : Dec 03, 2025, 11:14 PM IST
ಬೆಂಗಳೂರಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯೊಬ್ಬರು ಮನೆಯ ಬಾಗಿಲು ತೆರೆಯದಿದ್ದಾಗ, ಅನುಮಾನಗೊಂಡ ನೆರೆಮನೆಯವರು ಮಗನಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಮಗ, ಮನೆಯ ಹಂಚು ತೆಗೆದು ನೋಡಿದಾಗ ತಾಯಿ ಶವವಾಗಿ ಪತ್ತೆಯಾಗಿದ್ದು, ಇದೊಂದು ಕೊಲೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಬೆಂಗಳೂರು (ಡಿ.3): ಒಂಟಿ ಜೀವನ ನಡೆಸುತ್ತಿದ್ದ ವೃದ್ಧೆ ಆಕೆ.ಗಂಡ ಮೂರು ವರ್ಷದ ಹಿಂದೆ ಆ್ಯಕ್ಸಿಡೆಂಟ್‌ನಲ್ಲಿ ತೀರಿ ಹೋದ್ರೆ ಇದ್ದೊಬ್ಬ ಮಗ ಸೊಸೆಯ ಜೊತೆ ಬೇರೆ ಊರಿಗೆ ಹೋಗಿ ಸೆಟಲ್​ ಆಗಿದ್ದ ಅಜ್ಜಿ ಒಬ್ಬಳೇ ಆ ಮನೆಯಲ್ಲಿದ್ದು.
ಆವತ್ತೊಂದು ದಿನ ಆ ಅಜ್ಜಿಯನ್ನ ಮಾತನ್ನಾಡಿಸಲು ಬೆಳ್ಳಂಬೆಳಗ್ಗೆ ಎದುರು ಮನೆಯ ಮಹಿಳೆ ಬಂದಿದ್ದಾಳೆ. ಬಾಗಿಲು ಬಡಿದರೆ ಅಜ್ಜಿ ತೆಗೆಯೋದಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ನೋ ರೆಸ್ಪಾನ್ಸ್​. ಅನುಮಾನ ಬಂದು ಆಕೆಯ ಮಗನಿಗೆ ಕಾಲ್​ ಮಾಡ್ತಾರೆ. ಮಗ ಬಂದಾಗಲೂ ಅಜ್ಜಿ ಬಾಗಿಲು ತೆಗೆಯೋದಿಲ್ಲ.
ಆಗ ಮಗ ಮನೆ ಮೇಲಿನ ಹಂಚನ್ನ ತಗೆದು ನೋಡ್ತಾನೆ. ಆಗ ಅಜ್ಜಿ ಹೆಣವಾಗಿರೋದು ಗೊತ್ತಾಗುತ್ತೆ. ಪೊಲೀಸ್​​ ಕಂಪ್ಲೆಂಟ್​​ ಆಗುತ್ತೆ. ಪೊಲೀಸರು ಬಂದು ಪರಿಶೀಲಿಸಿದಾಗ ಅದೊಂದು ಡೆಡ್ಲಿ ಮರ್ಡರ್​​ ಅನ್ನೋದು ಗೊತ್ತಾಗುತ್ತೆ.

24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more