ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!

ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!

Published : Dec 03, 2025, 11:14 PM IST
ಬೆಂಗಳೂರಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯೊಬ್ಬರು ಮನೆಯ ಬಾಗಿಲು ತೆರೆಯದಿದ್ದಾಗ, ಅನುಮಾನಗೊಂಡ ನೆರೆಮನೆಯವರು ಮಗನಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಮಗ, ಮನೆಯ ಹಂಚು ತೆಗೆದು ನೋಡಿದಾಗ ತಾಯಿ ಶವವಾಗಿ ಪತ್ತೆಯಾಗಿದ್ದು, ಇದೊಂದು ಕೊಲೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಬೆಂಗಳೂರು (ಡಿ.3): ಒಂಟಿ ಜೀವನ ನಡೆಸುತ್ತಿದ್ದ ವೃದ್ಧೆ ಆಕೆ.ಗಂಡ ಮೂರು ವರ್ಷದ ಹಿಂದೆ ಆ್ಯಕ್ಸಿಡೆಂಟ್‌ನಲ್ಲಿ ತೀರಿ ಹೋದ್ರೆ ಇದ್ದೊಬ್ಬ ಮಗ ಸೊಸೆಯ ಜೊತೆ ಬೇರೆ ಊರಿಗೆ ಹೋಗಿ ಸೆಟಲ್​ ಆಗಿದ್ದ ಅಜ್ಜಿ ಒಬ್ಬಳೇ ಆ ಮನೆಯಲ್ಲಿದ್ದು.
ಆವತ್ತೊಂದು ದಿನ ಆ ಅಜ್ಜಿಯನ್ನ ಮಾತನ್ನಾಡಿಸಲು ಬೆಳ್ಳಂಬೆಳಗ್ಗೆ ಎದುರು ಮನೆಯ ಮಹಿಳೆ ಬಂದಿದ್ದಾಳೆ. ಬಾಗಿಲು ಬಡಿದರೆ ಅಜ್ಜಿ ತೆಗೆಯೋದಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ನೋ ರೆಸ್ಪಾನ್ಸ್​. ಅನುಮಾನ ಬಂದು ಆಕೆಯ ಮಗನಿಗೆ ಕಾಲ್​ ಮಾಡ್ತಾರೆ. ಮಗ ಬಂದಾಗಲೂ ಅಜ್ಜಿ ಬಾಗಿಲು ತೆಗೆಯೋದಿಲ್ಲ.
ಆಗ ಮಗ ಮನೆ ಮೇಲಿನ ಹಂಚನ್ನ ತಗೆದು ನೋಡ್ತಾನೆ. ಆಗ ಅಜ್ಜಿ ಹೆಣವಾಗಿರೋದು ಗೊತ್ತಾಗುತ್ತೆ. ಪೊಲೀಸ್​​ ಕಂಪ್ಲೆಂಟ್​​ ಆಗುತ್ತೆ. ಪೊಲೀಸರು ಬಂದು ಪರಿಶೀಲಿಸಿದಾಗ ಅದೊಂದು ಡೆಡ್ಲಿ ಮರ್ಡರ್​​ ಅನ್ನೋದು ಗೊತ್ತಾಗುತ್ತೆ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more