ಕಂದಮ್ಮಗಳ ಕತ್ತು ಕೊಯ್ದಿದ್ದಾರೂ ಯಾಕೆ ಆ ಪಾಪಿ..? ಆರೋಪಿ ಮುಸ್ಲಿಂ ಆಗಿದ್ದಕ್ಕೆ ಮುಗಿಸಿಬಿಟ್ಟರಾ..?

ಕಂದಮ್ಮಗಳ ಕತ್ತು ಕೊಯ್ದಿದ್ದಾರೂ ಯಾಕೆ ಆ ಪಾಪಿ..? ಆರೋಪಿ ಮುಸ್ಲಿಂ ಆಗಿದ್ದಕ್ಕೆ ಮುಗಿಸಿಬಿಟ್ಟರಾ..?

Published : Mar 21, 2024, 05:42 PM IST

ಮಕ್ಕಳ ಕತ್ತು ಸೀಳಿ ಕೊಂದವನು ಎನ್‌ಕೌಂಟರ್‌ಗೆ ಬಲಿ..!
ಯೋಗಿ ರಾಜ್ಯದಲ್ಲಿ ಕ್ರಿಮಿನಲ್‌ಗಳಿಗೆ ಕಂಡಲ್ಲಿ ಗುಂಡು ..!
ಕಂದಮ್ಮಗಳ ಕತ್ತು ಕೊಯ್ದಿದ್ದಾರೂ ಯಾಕೆ ಆ ಪಾಪಿ..?
 

ಆ ರಾಜ್ಯವೇ ಹಾಗೆ. ಯಾವ ಕ್ರಿಮಿನಲ್‌ಗಳು ಅಲ್ಲಿ ಬಾಲ ಬಿಚ್ಚಂಗಿಲ್ಲ. ಒಂದು ವೇಳೆ ಬಾಲ ಬಿಚ್ಚಿದ್ರೂ ಅದನ್ನ ಕಟ್ ಮಾಡಿಬಿಡ್ತಾರೆ ಆ ರಾಜ್ಯದ ದೊರೆ. ನಾವು ಮಾತನ್ನಾಡ್ತಿರೋದು ಉತ್ತರ ಪ್ರದೇಶದ(Uttar Pradesh) ಬಗ್ಗೆ. ಯೋಗಿ ಆದಿತ್ಯನಾಥ್(Yogi Adityanath) ಅಲ್ಲಿನ ಸಿಎಂ ಆದ ಮೇಲೆ ಗೂಂಡ ರಾಜ್ಯವಾಗಿದ್ದಿದ್ದು ರಾಮ ರಾಜ್ಯವಾಗುವತ್ತ ದಾಪುಗಾಲು ಇಡುತ್ತಿದೆ. ಅದಕ್ಕೆ ಬೆಸ್ಟ್ ಎಕ್ಸಾಂಪಲ್ ನಿನ್ನೆಯ ಎನ್‌ಕೌಂಟರ್‌. ಇಬ್ಬರು ಮಕ್ಕಳ ಕತ್ತು ಸೀಳಿದ್ದವನನ್ನ ಕೆಲವೇ ಗಂಟೆಗಳಲ್ಲಿ ಎನ್‌ಕೌಂಟರ್ (Encounter) ಮಾಡಲಾಗಿದೆ. ಹೆಂಡತಿಗೆ ಡೆಲವರಿ ಇದೆ ಅಂತ ಸಾಲ ಕೇಳಿಕೊಂಡು ಬಂದವನು ಅಲ್ಲಿ ಎರಡು ಹೆಣಗಳನ್ನ ಹಾಕಿಬಿಟ್ಟಿದ್ದ. ಆದ್ರೆ ಅದೇಗೋ ಮತ್ತೊಂದು ಮಗು ಅವನ ಕೈಯಿಂದ ತಪ್ಪಿಸಿಕೊಂಡು ಇವತ್ತು ಜೀವಂತವಾಗಿ ಉಳಿದಿದೆ. ಸಾಜೀದ್ ಇಬ್ಬರು ಮಕ್ಕಳನ್ನ ಕೊಂದ ವಿಷಯ ತಿಳಿದ ತಾಯಿ ಭಯದಿಂದಲೇ ಮಹಡಿ ಮೇಲೆ ಬರಲು ಹೊರಡುತ್ತಾಳೆ. ಆದ್ರೆ ಅಷ್ಟರಲ್ಲೇ ಸಾಜಿದ್ ಅಲ್ಲಿಂದ ಎಸ್ಕೇಪ್ ಆಗಲು ಮುಂದಾಗ್ತಾನೆ. ಆದ್ರೆ ಅಷ್ಟರಲ್ಲೇ ಅಕ್ಕಪಕ್ಕದ ಜನರೆಲ್ಲಾ ಸೇರಿಕೊಳ್ತಾರೆ. ಸಾಜೀದ್‌ನನ್ನ ಅಟ್ಟಾಡಿಸುತ್ತಾರೆ. ಆದ್ರೆ ಆತ ಅವರಿಂದ ತಪ್ಪಿಸಿಕೊಂಡು ಎಸ್ಕೇಪ್ ಆಗ್ತಾನೆ. ಇನ್ನೂ ತನಿಖೆ ನಡೆಸೋ ಪೊಲೀಸರು(Police) ಕೆಲವೇ ಗಂಟೆಗಳಲ್ಲಿ ಹಂತಕನನ್ನ ಪತ್ತೆ ಹಚ್ಚುತ್ತಾರೆ.. ಆದ್ರೆ ಬಂಧಿಸಲು ಹೋದಾಗ ಸಾಜಿದ್ ರಿಟರ್ನ್ ಫೈರ್ ಮಾಡ್ತಾನೆ. ವಿಧಿ ಇಲ್ಲದೇ ಪೊಲೀಸರು ಅವನ ಕಥೆಯನ್ನೇ ಮುಗಿಸಿಬಿಡ್ತಾರೆ.

ಇದನ್ನೂ ವೀಕ್ಷಿಸಿ:  Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more