ಕಂದಮ್ಮಗಳ ಕತ್ತು ಕೊಯ್ದಿದ್ದಾರೂ ಯಾಕೆ ಆ ಪಾಪಿ..? ಆರೋಪಿ ಮುಸ್ಲಿಂ ಆಗಿದ್ದಕ್ಕೆ ಮುಗಿಸಿಬಿಟ್ಟರಾ..?

ಕಂದಮ್ಮಗಳ ಕತ್ತು ಕೊಯ್ದಿದ್ದಾರೂ ಯಾಕೆ ಆ ಪಾಪಿ..? ಆರೋಪಿ ಮುಸ್ಲಿಂ ಆಗಿದ್ದಕ್ಕೆ ಮುಗಿಸಿಬಿಟ್ಟರಾ..?

Published : Mar 21, 2024, 05:42 PM IST

ಮಕ್ಕಳ ಕತ್ತು ಸೀಳಿ ಕೊಂದವನು ಎನ್‌ಕೌಂಟರ್‌ಗೆ ಬಲಿ..!
ಯೋಗಿ ರಾಜ್ಯದಲ್ಲಿ ಕ್ರಿಮಿನಲ್‌ಗಳಿಗೆ ಕಂಡಲ್ಲಿ ಗುಂಡು ..!
ಕಂದಮ್ಮಗಳ ಕತ್ತು ಕೊಯ್ದಿದ್ದಾರೂ ಯಾಕೆ ಆ ಪಾಪಿ..?
 

ಆ ರಾಜ್ಯವೇ ಹಾಗೆ. ಯಾವ ಕ್ರಿಮಿನಲ್‌ಗಳು ಅಲ್ಲಿ ಬಾಲ ಬಿಚ್ಚಂಗಿಲ್ಲ. ಒಂದು ವೇಳೆ ಬಾಲ ಬಿಚ್ಚಿದ್ರೂ ಅದನ್ನ ಕಟ್ ಮಾಡಿಬಿಡ್ತಾರೆ ಆ ರಾಜ್ಯದ ದೊರೆ. ನಾವು ಮಾತನ್ನಾಡ್ತಿರೋದು ಉತ್ತರ ಪ್ರದೇಶದ(Uttar Pradesh) ಬಗ್ಗೆ. ಯೋಗಿ ಆದಿತ್ಯನಾಥ್(Yogi Adityanath) ಅಲ್ಲಿನ ಸಿಎಂ ಆದ ಮೇಲೆ ಗೂಂಡ ರಾಜ್ಯವಾಗಿದ್ದಿದ್ದು ರಾಮ ರಾಜ್ಯವಾಗುವತ್ತ ದಾಪುಗಾಲು ಇಡುತ್ತಿದೆ. ಅದಕ್ಕೆ ಬೆಸ್ಟ್ ಎಕ್ಸಾಂಪಲ್ ನಿನ್ನೆಯ ಎನ್‌ಕೌಂಟರ್‌. ಇಬ್ಬರು ಮಕ್ಕಳ ಕತ್ತು ಸೀಳಿದ್ದವನನ್ನ ಕೆಲವೇ ಗಂಟೆಗಳಲ್ಲಿ ಎನ್‌ಕೌಂಟರ್ (Encounter) ಮಾಡಲಾಗಿದೆ. ಹೆಂಡತಿಗೆ ಡೆಲವರಿ ಇದೆ ಅಂತ ಸಾಲ ಕೇಳಿಕೊಂಡು ಬಂದವನು ಅಲ್ಲಿ ಎರಡು ಹೆಣಗಳನ್ನ ಹಾಕಿಬಿಟ್ಟಿದ್ದ. ಆದ್ರೆ ಅದೇಗೋ ಮತ್ತೊಂದು ಮಗು ಅವನ ಕೈಯಿಂದ ತಪ್ಪಿಸಿಕೊಂಡು ಇವತ್ತು ಜೀವಂತವಾಗಿ ಉಳಿದಿದೆ. ಸಾಜೀದ್ ಇಬ್ಬರು ಮಕ್ಕಳನ್ನ ಕೊಂದ ವಿಷಯ ತಿಳಿದ ತಾಯಿ ಭಯದಿಂದಲೇ ಮಹಡಿ ಮೇಲೆ ಬರಲು ಹೊರಡುತ್ತಾಳೆ. ಆದ್ರೆ ಅಷ್ಟರಲ್ಲೇ ಸಾಜಿದ್ ಅಲ್ಲಿಂದ ಎಸ್ಕೇಪ್ ಆಗಲು ಮುಂದಾಗ್ತಾನೆ. ಆದ್ರೆ ಅಷ್ಟರಲ್ಲೇ ಅಕ್ಕಪಕ್ಕದ ಜನರೆಲ್ಲಾ ಸೇರಿಕೊಳ್ತಾರೆ. ಸಾಜೀದ್‌ನನ್ನ ಅಟ್ಟಾಡಿಸುತ್ತಾರೆ. ಆದ್ರೆ ಆತ ಅವರಿಂದ ತಪ್ಪಿಸಿಕೊಂಡು ಎಸ್ಕೇಪ್ ಆಗ್ತಾನೆ. ಇನ್ನೂ ತನಿಖೆ ನಡೆಸೋ ಪೊಲೀಸರು(Police) ಕೆಲವೇ ಗಂಟೆಗಳಲ್ಲಿ ಹಂತಕನನ್ನ ಪತ್ತೆ ಹಚ್ಚುತ್ತಾರೆ.. ಆದ್ರೆ ಬಂಧಿಸಲು ಹೋದಾಗ ಸಾಜಿದ್ ರಿಟರ್ನ್ ಫೈರ್ ಮಾಡ್ತಾನೆ. ವಿಧಿ ಇಲ್ಲದೇ ಪೊಲೀಸರು ಅವನ ಕಥೆಯನ್ನೇ ಮುಗಿಸಿಬಿಡ್ತಾರೆ.

ಇದನ್ನೂ ವೀಕ್ಷಿಸಿ:  Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more