Exclusive: ಇದು ಜೈಲಲ್ಲ ಲಾಡ್ಜ್, ಅಧೀಕ್ಷಕ ರಂಗನಾಥ್ ಸಾಥ್‌ನಿಂದ ಕೈದಿಗಳು ಬಿಂದಾಸ್.!

Exclusive: ಇದು ಜೈಲಲ್ಲ ಲಾಡ್ಜ್, ಅಧೀಕ್ಷಕ ರಂಗನಾಥ್ ಸಾಥ್‌ನಿಂದ ಕೈದಿಗಳು ಬಿಂದಾಸ್.!

Suvarna News   | Asianet News
Published : Jan 25, 2022, 12:12 PM ISTUpdated : Jan 25, 2022, 02:06 PM IST

ಇದು ಜೈಲಲ್ಲಾ ಸ್ವಾಮಿ ಲಾಡ್ಜ್..! ಅರೇ ಏನ್ರಿ ಹೇಳ್ತಿದೀರಾ.? ಅಂತೀರಾ. ಹೌದು ಸ್ವಾಮಿ. ಹೀಗಂತ ನಾವು ಹೇಳುತ್ತಿಲ್ಲ, ಜೈಲಲ್ಲಿರೋ ಕೈದಿ ಹೇಳ್ತಾರೆ. ಜೈಲು ಅಧೀಕ್ಷಕ ರಂಗನಾಥ್ ಇರುವವರೆಗೆ ನಾವು ಬಿಂದಾಸ್ ಆಗಿ ಇರಬಹುದು, ಬೇಕಾಗಿದ್ದೆಲ್ಲಾ ಸಲೀಸಾಗಿ ಸಿಗುತ್ತಂತೆ. 

ಬೆಂಗಳೂರು (ಜ. 25): ಇದು ಜೈಲಲ್ಲಾ ಸ್ವಾಮಿ ಲಾಡ್ಜ್..! ಅರೇ ಏನ್ರಿ ಹೇಳ್ತಿದೀರಾ.? ಅಂತೀರಾ. ಹೌದು ಸ್ವಾಮಿ. ಹೀಗಂತ ನಾವು ಹೇಳುತ್ತಿಲ್ಲ, ಜೈಲಲ್ಲಿರೋ ಕೈದಿ ಹೇಳ್ತಾರೆ. ಜೈಲು ಅಧೀಕ್ಷಕ ರಂಗನಾಥ್ ಇರುವವರೆಗೆ ನಾವು ಬಿಂದಾಸ್ ಆಗಿ ಇರಬಹುದು, ಬೇಕಾಗಿದ್ದೆಲ್ಲಾ ಸಲೀಸಾಗಿ ಸಿಗುತ್ತಂತೆ. ಗಾಂಜಾ ಸೇದುತ್ತಾ, ಕೈದಿಯಬ್ಬ ಮಾತನಾಡಿರುವ ಎಕ್ಸ್‌ಕ್ಲೂಸಿವ್ ವಿಡಿಯೋ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. ಸ್ವಾಮಿ ಗೃಹಸಚಿವರೇ, ಸ್ವಲ್ಪ ಇತ್ತ ಗಮನ ಕೊಡಿ. ನಮ್ಮ ಕಾನೂನು ಸುವ್ಯವಸ್ಥೆ ಹೇಗೆ ದುರ್ಬಳಕೆಯಾಗುತ್ತಿದೆ ನೀವೇ ನೋಡಿ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more