Exclusive: ಇದು ಜೈಲಲ್ಲ ಲಾಡ್ಜ್, ಅಧೀಕ್ಷಕ ರಂಗನಾಥ್ ಸಾಥ್‌ನಿಂದ ಕೈದಿಗಳು ಬಿಂದಾಸ್.!

Exclusive: ಇದು ಜೈಲಲ್ಲ ಲಾಡ್ಜ್, ಅಧೀಕ್ಷಕ ರಂಗನಾಥ್ ಸಾಥ್‌ನಿಂದ ಕೈದಿಗಳು ಬಿಂದಾಸ್.!

Suvarna News   | Asianet News
Published : Jan 25, 2022, 12:12 PM ISTUpdated : Jan 25, 2022, 02:06 PM IST

ಇದು ಜೈಲಲ್ಲಾ ಸ್ವಾಮಿ ಲಾಡ್ಜ್..! ಅರೇ ಏನ್ರಿ ಹೇಳ್ತಿದೀರಾ.? ಅಂತೀರಾ. ಹೌದು ಸ್ವಾಮಿ. ಹೀಗಂತ ನಾವು ಹೇಳುತ್ತಿಲ್ಲ, ಜೈಲಲ್ಲಿರೋ ಕೈದಿ ಹೇಳ್ತಾರೆ. ಜೈಲು ಅಧೀಕ್ಷಕ ರಂಗನಾಥ್ ಇರುವವರೆಗೆ ನಾವು ಬಿಂದಾಸ್ ಆಗಿ ಇರಬಹುದು, ಬೇಕಾಗಿದ್ದೆಲ್ಲಾ ಸಲೀಸಾಗಿ ಸಿಗುತ್ತಂತೆ. 

ಬೆಂಗಳೂರು (ಜ. 25): ಇದು ಜೈಲಲ್ಲಾ ಸ್ವಾಮಿ ಲಾಡ್ಜ್..! ಅರೇ ಏನ್ರಿ ಹೇಳ್ತಿದೀರಾ.? ಅಂತೀರಾ. ಹೌದು ಸ್ವಾಮಿ. ಹೀಗಂತ ನಾವು ಹೇಳುತ್ತಿಲ್ಲ, ಜೈಲಲ್ಲಿರೋ ಕೈದಿ ಹೇಳ್ತಾರೆ. ಜೈಲು ಅಧೀಕ್ಷಕ ರಂಗನಾಥ್ ಇರುವವರೆಗೆ ನಾವು ಬಿಂದಾಸ್ ಆಗಿ ಇರಬಹುದು, ಬೇಕಾಗಿದ್ದೆಲ್ಲಾ ಸಲೀಸಾಗಿ ಸಿಗುತ್ತಂತೆ. ಗಾಂಜಾ ಸೇದುತ್ತಾ, ಕೈದಿಯಬ್ಬ ಮಾತನಾಡಿರುವ ಎಕ್ಸ್‌ಕ್ಲೂಸಿವ್ ವಿಡಿಯೋ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. ಸ್ವಾಮಿ ಗೃಹಸಚಿವರೇ, ಸ್ವಲ್ಪ ಇತ್ತ ಗಮನ ಕೊಡಿ. ನಮ್ಮ ಕಾನೂನು ಸುವ್ಯವಸ್ಥೆ ಹೇಗೆ ದುರ್ಬಳಕೆಯಾಗುತ್ತಿದೆ ನೀವೇ ನೋಡಿ. 

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more