ಎಂಎಲ್‌ಎ ಅಖಂಡ ಮರ್ಡರ್‌ಗೆ ಸ್ಕೆಚ್ ಹಾಕಿದ್ದರು ಡಿಜೆ ಹಳ್ಳಿ ಭಯೋತ್ಪಾದಕರು!

Oct 14, 2020, 12:06 PM IST

ಬೆಂಗಳೂರು (ಅ. 14): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯ ಕಾವು ಇನ್ನೂ ತಣ್ಣಗಾಗಿಲ್ಲ. ಅಂದು ಅಖಂಡ ಶ್ರೀನಿವಾಸಮೂರ್ತಿ ಹಾಗೂ ಅವರ ಕುಟುಂಬವನ್ನು ಹತ್ಯೆ ಮಾಡಬೇಕು ಎಂದು ಸ್ಕೆಚ್ ಹಾಕಲಾಗಿತ್ತು.  ಇದಕ್ಕೆ ಹಲವು ದಿನಗಳ ತಯಾರಿ ಕೂಡಾ ಇತ್ತು ಎಂದು ತನಿಖೆ ವೇಳೆ ತಿಳಿದು ಬಂದಿದೆ. ಅಂದು ಅಖಂಡ ಮನೆಯಲ್ಲಿ ಇರದ ಕಾರಣ ಬದುಕುಳಿದಿದ್ದಾರೆ. ಗಲಭೆಗೆ ಸಂಬಂಧಿಸಿದಂತೆ 52 ಆರೋಪಿಗಳ ವಿರುದ್ಧ 850 ಪುಟಗಳ ಚಾರ್ಜ್‌ಶೀಟ್ ಹಾಕಲಾಗಿದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡೋಣ ಬನ್ನಿ. 

ಜಾಕೀರ್, ಸಂಪತ್ ರಾಜ್‌ನನ್ನು ಬಂಧಿಸಿ; ಅಖಂಡ ಬೆಂಬಲಿಗರಿಂದ ಪ್ರತಿಭಟನೆ