ಸಂಪತ್ ರಾಜ್ ಬೆನ್ನಿಗೆ ನಿಂತವರ ಮಾಹಿತಿ ಬಹಿರಂಗ

ಸಂಪತ್ ರಾಜ್ ಬೆನ್ನಿಗೆ ನಿಂತವರ ಮಾಹಿತಿ ಬಹಿರಂಗ

Published : Nov 17, 2020, 02:02 PM IST

ಬೆಂಗಳೂರು ಗಲಭೆ ಕೇಸ್‌ನಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಅರೆಸ್ಟ್ ಆಗಿದ್ದಾರೆ. ಗಲಭೆ ನಡೆದಾಗಿನಿಂದ ಇಲ್ಲಿಯವರೆಗಿನ ಬೆಳವಣಿಗೆಗಳ ಬಗ್ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. 

ಬೆಂಗಳೂರು (ನ. 17): ಬೆಂಗಳೂರು ಗಲಭೆ ಕೇಸ್‌ನಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಅರೆಸ್ಟ್ ಆಗಿದ್ದಾರೆ. ಗಲಭೆ ನಡೆದಾಗಿನಿಂದ ಇಲ್ಲಿಯವರೆಗಿನ ಬೆಳವಣಿಗೆಗಳ ಬಗ್ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. ಇಷ್ಟು ದಿನ ಸಂಪತ್‌ ರಾಜ್‌ನನ್ನು ಕಾಂಗ್ರೆಸ್ ಪ್ರಭಾವಿ ನಾಯಕ ಬಚಾವ್ ಮಾಡಿದ್ದಾರೆನ್ನಲಾಗಿದೆ. ಬಂಧನ ಮುಂದೂಡುವಲ್ಲಿ ಇವರ ಪಾತ್ರವಿದೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ..!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?