Exclusive: ಯಲಹಂಕ ಶಾಸಕ ಎಸ್‌ ಆರ್ ವಿಶ್ವನಾಥ್ ಹತ್ಯೆಗೆ, ಕಾಂಗ್ರೆಸ್ ಅಭ್ಯರ್ಥಿ ಸ್ಕೆಚ್..?

Exclusive: ಯಲಹಂಕ ಶಾಸಕ ಎಸ್‌ ಆರ್ ವಿಶ್ವನಾಥ್ ಹತ್ಯೆಗೆ, ಕಾಂಗ್ರೆಸ್ ಅಭ್ಯರ್ಥಿ ಸ್ಕೆಚ್..?

Published : Dec 01, 2021, 11:29 AM ISTUpdated : Dec 01, 2021, 11:45 AM IST

ಯಲಹಂಕ ಶಾಸಕ ಎಸ್‌ ಆರ್ ವಿಶ್ವನಾಥ್ (SR Vishwanath) ಹತ್ಯೆಗೆ, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂಎನ್ ಗೋಪಾಲಕೃಷ್ಣ (MN Gopalakrishna) ಸ್ಕೆಚ್ ಹಾಕಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ. ಸಿಸಿಬಿ ಬಳಿ ಈ ಕುರಿತಾದ ಆಡಿಯೋ, ವಿಡಿಯೋ ಇದೆ. 

ಬೆಂಗಳೂರು (ಡಿ. 01): ಯಲಹಂಕ ಶಾಸಕ ಎಸ್‌ ಆರ್ ವಿಶ್ವನಾಥ್ (SR Vishwanath) ಹತ್ಯೆಗೆ, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂಎನ್ ಗೋಪಾಲಕೃಷ್ಣ (MN Gopalakrishna) ಸ್ಕೆಚ್ ಹಾಕಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ.

ಸಿಸಿಬಿ (CCB) ಬಳಿ ಈ ಕುರಿತಾದ ಆಡಿಯೋ, ವಿಡಿಯೋ ಇದೆ. ವಿಶ್ವನಾಥ್ ಬಗ್ಗೆ ಮಾತನಾಡಿದ ವಿಡಿಯೋ ಮಾಡಿದ್ದ ದೇವರಾಜ್. ವಿಡಿಯೋ ಸಿಗುತ್ತಿದ್ದಂತೆ ಸಿಸಿಬಿ ಗೋಪಾಲಕೃಷ್ಣನನ್ನು ವಿಚಾರಣೆ ನಡೆಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಸಿಸಿಬಿಯಿಂದ ಬರಬೇಕಾಗಿದೆ. 

 

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more