Exclusive: ಯಲಹಂಕ ಶಾಸಕ ಎಸ್‌ ಆರ್ ವಿಶ್ವನಾಥ್ ಹತ್ಯೆಗೆ, ಕಾಂಗ್ರೆಸ್ ಅಭ್ಯರ್ಥಿ ಸ್ಕೆಚ್..?

Exclusive: ಯಲಹಂಕ ಶಾಸಕ ಎಸ್‌ ಆರ್ ವಿಶ್ವನಾಥ್ ಹತ್ಯೆಗೆ, ಕಾಂಗ್ರೆಸ್ ಅಭ್ಯರ್ಥಿ ಸ್ಕೆಚ್..?

Published : Dec 01, 2021, 11:29 AM ISTUpdated : Dec 01, 2021, 11:45 AM IST

ಯಲಹಂಕ ಶಾಸಕ ಎಸ್‌ ಆರ್ ವಿಶ್ವನಾಥ್ (SR Vishwanath) ಹತ್ಯೆಗೆ, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂಎನ್ ಗೋಪಾಲಕೃಷ್ಣ (MN Gopalakrishna) ಸ್ಕೆಚ್ ಹಾಕಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ. ಸಿಸಿಬಿ ಬಳಿ ಈ ಕುರಿತಾದ ಆಡಿಯೋ, ವಿಡಿಯೋ ಇದೆ. 

ಬೆಂಗಳೂರು (ಡಿ. 01): ಯಲಹಂಕ ಶಾಸಕ ಎಸ್‌ ಆರ್ ವಿಶ್ವನಾಥ್ (SR Vishwanath) ಹತ್ಯೆಗೆ, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂಎನ್ ಗೋಪಾಲಕೃಷ್ಣ (MN Gopalakrishna) ಸ್ಕೆಚ್ ಹಾಕಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ.

ಸಿಸಿಬಿ (CCB) ಬಳಿ ಈ ಕುರಿತಾದ ಆಡಿಯೋ, ವಿಡಿಯೋ ಇದೆ. ವಿಶ್ವನಾಥ್ ಬಗ್ಗೆ ಮಾತನಾಡಿದ ವಿಡಿಯೋ ಮಾಡಿದ್ದ ದೇವರಾಜ್. ವಿಡಿಯೋ ಸಿಗುತ್ತಿದ್ದಂತೆ ಸಿಸಿಬಿ ಗೋಪಾಲಕೃಷ್ಣನನ್ನು ವಿಚಾರಣೆ ನಡೆಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಸಿಸಿಬಿಯಿಂದ ಬರಬೇಕಾಗಿದೆ. 

 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more