ರಾಜ್ಯದಲ್ಲಿ ಮತ್ತೆ ಸಕ್ರಿಯವಾಗಿದೆ 'ಈ' ಗ್ಯಾಂಗ್; ಯಾಮಾರಿದ್ರೆ ಕೋಟಿ ಕೋಟಿ ಲಪಟಾಯಿಸಿ ಬಿಡ್ತಾರೆ..!

ರಾಜ್ಯದಲ್ಲಿ ಮತ್ತೆ ಸಕ್ರಿಯವಾಗಿದೆ 'ಈ' ಗ್ಯಾಂಗ್; ಯಾಮಾರಿದ್ರೆ ಕೋಟಿ ಕೋಟಿ ಲಪಟಾಯಿಸಿ ಬಿಡ್ತಾರೆ..!

Suvarna News   | Asianet News
Published : Dec 19, 2020, 02:54 PM ISTUpdated : Dec 19, 2020, 03:00 PM IST

ಆ ನಟೊರಿಯಸ್ ಕ್ರಿಮಿನಲ್ ತೆಲಗಿ ಜೈಲು ಸೇರಿ ಅಲ್ಲಿಯೇ ಸತ್ತರೂ ನಿಂತಿಲ್ಲ ನಕಲಿ ಛಾಪಾ ಕಾಗದ ದಂಧೆ. ರಾಜ್ಯದಲ್ಲಿ ತೆಲಗಿ ಸಂತತಿ ಮುಂದುವರೆದಿದೆ. ಅಮಾಯಕರು, ಮುಗ್ಧರು, ಅನಕ್ಷರಸ್ಥರನ್ನು ಟಾರ್ಗೆಟ್ ಮಾಡಿ,  ನಕಲಿ ಛಾಪಾ ಕಾಗದವನ್ನು ಸೃಷ್ಟಿ ಮಾಡಿ ಆಸ್ತಿಗಳನ್ನು ಲಪಟಾಯಿಸಲಾಗುತ್ತಿದೆ. 

ಬೆಂಗಳೂರು (ಡಿ. 19): ಆ ನಟೊರಿಯಸ್ ಕ್ರಿಮಿನಲ್ ತೆಲಗಿ ಜೈಲು ಸೇರಿ ಅಲ್ಲಿಯೇ ಸತ್ತರೂ ನಿಂತಿಲ್ಲ ನಕಲಿ ಛಾಪಾ ಕಾಗದ ದಂಧೆ. ರಾಜ್ಯದಲ್ಲಿ ತೆಲಗಿ ಸಂತತಿ ಮುಂದುವರೆದಿದೆ. ಅಮಾಯಕರು, ಮುಗ್ಧರು, ಅನಕ್ಷರಸ್ಥರನ್ನು ಟಾರ್ಗೆಟ್ ಮಾಡಿ,  ನಕಲಿ ಛಾಪಾ ಕಾಗದವನ್ನು ಸೃಷ್ಟಿ ಮಾಡಿ ಆಸ್ತಿಗಳನ್ನು ಲಪಟಾಯಿಸಲಾಗುತ್ತಿದೆ. ರಾಜ್ಯದಲ್ಲಿ ಮತ್ತೆ ಸಕ್ರಿಯವಾಗಿದೆ ನಕಲಿ ಛಾಪಾ ಕಾಗದ ಹಗರಣ. ಸ್ವಲ್ಪ ಯಾಮಾರಿದ್ರೆ ಕೋಟಿ ಕೋಟಿ ಲಪಟಾಯಿಸಿ ಬಿಡ್ತಾರೆ. ಇಲ್ಲೊಬ್ಬರಿಗೆ ಈ ಗ್ಯಾಂಗ್ ನಿಂದ ಕೋಟಿ ಕೋಟಿ ಕಳೆದುಕೊಂಡಿದ್ದಾರೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!