ರಾಜ್ಯದಲ್ಲಿ ಮತ್ತೆ ಸಕ್ರಿಯವಾಗಿದೆ 'ಈ' ಗ್ಯಾಂಗ್; ಯಾಮಾರಿದ್ರೆ ಕೋಟಿ ಕೋಟಿ ಲಪಟಾಯಿಸಿ ಬಿಡ್ತಾರೆ..!

ರಾಜ್ಯದಲ್ಲಿ ಮತ್ತೆ ಸಕ್ರಿಯವಾಗಿದೆ 'ಈ' ಗ್ಯಾಂಗ್; ಯಾಮಾರಿದ್ರೆ ಕೋಟಿ ಕೋಟಿ ಲಪಟಾಯಿಸಿ ಬಿಡ್ತಾರೆ..!

Suvarna News   | Asianet News
Published : Dec 19, 2020, 02:54 PM ISTUpdated : Dec 19, 2020, 03:00 PM IST

ಆ ನಟೊರಿಯಸ್ ಕ್ರಿಮಿನಲ್ ತೆಲಗಿ ಜೈಲು ಸೇರಿ ಅಲ್ಲಿಯೇ ಸತ್ತರೂ ನಿಂತಿಲ್ಲ ನಕಲಿ ಛಾಪಾ ಕಾಗದ ದಂಧೆ. ರಾಜ್ಯದಲ್ಲಿ ತೆಲಗಿ ಸಂತತಿ ಮುಂದುವರೆದಿದೆ. ಅಮಾಯಕರು, ಮುಗ್ಧರು, ಅನಕ್ಷರಸ್ಥರನ್ನು ಟಾರ್ಗೆಟ್ ಮಾಡಿ,  ನಕಲಿ ಛಾಪಾ ಕಾಗದವನ್ನು ಸೃಷ್ಟಿ ಮಾಡಿ ಆಸ್ತಿಗಳನ್ನು ಲಪಟಾಯಿಸಲಾಗುತ್ತಿದೆ. 

ಬೆಂಗಳೂರು (ಡಿ. 19): ಆ ನಟೊರಿಯಸ್ ಕ್ರಿಮಿನಲ್ ತೆಲಗಿ ಜೈಲು ಸೇರಿ ಅಲ್ಲಿಯೇ ಸತ್ತರೂ ನಿಂತಿಲ್ಲ ನಕಲಿ ಛಾಪಾ ಕಾಗದ ದಂಧೆ. ರಾಜ್ಯದಲ್ಲಿ ತೆಲಗಿ ಸಂತತಿ ಮುಂದುವರೆದಿದೆ. ಅಮಾಯಕರು, ಮುಗ್ಧರು, ಅನಕ್ಷರಸ್ಥರನ್ನು ಟಾರ್ಗೆಟ್ ಮಾಡಿ,  ನಕಲಿ ಛಾಪಾ ಕಾಗದವನ್ನು ಸೃಷ್ಟಿ ಮಾಡಿ ಆಸ್ತಿಗಳನ್ನು ಲಪಟಾಯಿಸಲಾಗುತ್ತಿದೆ. ರಾಜ್ಯದಲ್ಲಿ ಮತ್ತೆ ಸಕ್ರಿಯವಾಗಿದೆ ನಕಲಿ ಛಾಪಾ ಕಾಗದ ಹಗರಣ. ಸ್ವಲ್ಪ ಯಾಮಾರಿದ್ರೆ ಕೋಟಿ ಕೋಟಿ ಲಪಟಾಯಿಸಿ ಬಿಡ್ತಾರೆ. ಇಲ್ಲೊಬ್ಬರಿಗೆ ಈ ಗ್ಯಾಂಗ್ ನಿಂದ ಕೋಟಿ ಕೋಟಿ ಕಳೆದುಕೊಂಡಿದ್ದಾರೆ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!