4 ಜನರ ಕುಟುಂಬ ಕಾರು ಸಮೇತ ಭದ್ರಾ ನಾಲೆಗೆ ಬಿದ್ದು ಆತ್ಮಹತ್ಯೆ ಯತ್ನ

4 ಜನರ ಕುಟುಂಬ ಕಾರು ಸಮೇತ ಭದ್ರಾ ನಾಲೆಗೆ ಬಿದ್ದು ಆತ್ಮಹತ್ಯೆ ಯತ್ನ

Published : Aug 26, 2021, 01:54 PM ISTUpdated : Aug 26, 2021, 02:08 PM IST

ಕಾರು ಸಮೇತ ಭದ್ರಾ ನಾಲೆಗೆ ಬಿದ್ದ ಕುಟುಂಬ ಆತ್ಮಹತ್ಯೆಗೆ ಯತ್ನಿಸಿದೆ. ಭದ್ರಾವತಿ ತಾಲೂಕಿನ 4 ಜನರ ಕುಟುಂಬ ಆತ್ಮಹತ್ಯಗೆ ಯತ್ನಿಸಿದೆ. ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದು ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ವಾಯ್ಸ್ ಮೆಸೇಜ್ ಮಾಡಿ ಆತ್ಮಹತ್ಯೆಗೆ ಯತ್ನ ನಡೆಸಿದ್ದಾರೆ. ಸಂಬಂಧಿಗೆ ಮೆಸೇಜ್ ಮಾಡಿದ್ದ ಕುಟುಂಬ ರಾತ್ರಿ 1.30ಕ್ಕೆ ಆತ್ಮಹತ್ಯೆ ಮಾಡಿದ್ದಾರೆ.

ಕಾರು ಸಮೇತ ಭದ್ರಾ ನಾಲೆಗೆ ಬಿದ್ದ ಕುಟುಂಬ ಆತ್ಮಹತ್ಯೆಗೆ ಯತ್ನಿಸಿದೆ. ಭದ್ರಾವತಿ ತಾಲೂಕಿನ 4 ಜನರ ಕುಟುಂಬ ಆತ್ಮಹತ್ಯಗೆ ಯತ್ನಿಸಿದೆ. ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದು ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ವಾಯ್ಸ್ ಮೆಸೇಜ್ ಮಾಡಿ ಆತ್ಮಹತ್ಯೆಗೆ ಯತ್ನ ನಡೆಸಿದ್ದಾರೆ. ಸಂಬಂಧಿಗೆ ಮೆಸೇಜ್ ಮಾಡಿದ್ದ ಕುಟುಂಬ ರಾತ್ರಿ 1.30ಕ್ಕೆ ಆತ್ಮಹತ್ಯೆ ಮಾಡಿದ್ದಾರೆ.

ಮೈಸೂರು ಗ್ಯಾಂಗ್ ರೇಪ್ : ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪ

[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777  ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?