ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!

ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!

Published : Dec 20, 2025, 04:37 PM ISTUpdated : Dec 20, 2025, 05:07 PM IST
ಊರಿನ ಗೌಡ್ತಿ ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾಗಿ ಮೂರು ದಿನಗಳ ಬಳಿಕ ಪೊದೆಯೊಂದರಲ್ಲಿ ಶವವಾಗಿ ಪತ್ತೆಯಾಗುತ್ತಾನೆ. ಯಾವುದೇ ಸುಳಿವುಗಳಿಲ್ಲದೆ 6 ತಿಂಗಳು ತಣ್ಣಗಾಗಿದ್ದ ಈ ಕೊಲೆ ಪ್ರಕರಣವನ್ನು ಪೊಲೀಸರು ವೈಜ್ಞಾನಿಕ ಪರೀಕ್ಷೆಗಳ ಮೂಲಕ ಬೇಧಿಸಿ, ಹಂತಕರನ್ನು ಪತ್ತೆಹಚ್ಚಿದ್ದಾರೆ.

ಅವನೊಬ್ಬ ಕೆಲಸದಾಳು. ಊರಿನ ಗೌಡ್ತಿ ಮನೆಯಲ್ಲಿ ಕೆಲಸಕ್ಕಿದ್ದ. ಅವರು ಕೊಡೋ ಪುಡಿಗಾಸಿನಲ್ಲೇ ಜೀವನ ಮಾಡ್ತಿದ್ದ.. ಆದ್ರೆ ಆವತ್ತೊಂದು ದಿನ ಇದ್ದಕ್ಕಿದ್ದಂತೆ ಆತ ನಾಪತ್ತೆಯಾಗಿಬಿಟ್ಟ. ಮಕ್ಕಳು ಹುಡುಕಬಾರದ ಜಾಗದಲ್ಲೆಲ್ಲಾ ಹುಡುಕಿದ್ರು.. ಬಟ್​​ ಯಾವುದೇ ಸುಳಿವು ಸಿಗೋದಿಲ್ಲ. ನಂತರ ಮೂರು ದಿನದ ಬಳಿಕ ಅದೇ ಗ್ರಾಮದ ಪೊದೆಯೊಂದರಲ್ಲಿ ಆತನ ಶವ ಸಿಕ್ಕಿತ್ತು. 6 ತಿಂಗಳ ಬಳಿಕ ಸುಳಿವೇ ಇಲ್ಲದ ಕೇಸನ್ನ ಪೊಲೀಸರು ಬೇದಿಸಿದ್ದೇಗೆ? ಡೆಡ್ಲಿ ಮರ್ಡರ್​​ ಹಿಂದಿನ ರೋಚಕ ಕಹಾನಿ ಇದು

ಇದನ್ನೂ ಓದಿ:  ಕೆಲಸದಾಳು ಜೊತೆಗೇ ಯಜಮಾನಿಯ ಕುಚ್​ ಕುಚ್! ಅಮ್ಮನ ಕಳ್ಳಾಟ ಕಣ್ಣಾರೆ ಕಂಡ ಮಗ, 6 ತಿಂಗಳ ಕೊಲೆ ಕೇಸ್ ಈಗ ಬಯಲಾಗಿದ್ದೇ ರೋಚಕ!​​

ಮಹದೇವಪ್ಪನನ್ನ ಕೊಲೆ ಮಾಡಿದ ಹಂತಕರು ಯಾರು ಅನ್ನೋದನ್ನ ಪತ್ತೆ ಮಾಡಲು ಹರಸಾಹಸ ಪಟ್ಟಿದ್ರು.. ಕಾರಣ ಅಲ್ಲಿ ಮಲ್ಲಮ್ಮ ಆ್ಯಂಡ್​​ ಫ್ಯಾಮಿಲಿ ಒಂದೇ ಒಂದು ಸಾಕ್ಷಿ ಉಳಿಸಿರಲಿಲ್ಲ. ನೋಡೋವರೆಗೂ ನೋಡಿದ ಮಹಾದೇವಪ್ಪ ಕುಟುಂಬ ದಲಿತ ಸಂಘಟನೆಗಳ ಮೊರೆ ಹೋಗಿತ್ತು. ಇತ್ತ ಇಡೀ ಕೇಸ್‌ ಮಹಾದೇವಪ್ಪನ ಮಗನ ಕಡೆಗೆ ತಿರುಗುವಂತೆ ಮಾಡಿದ್ದ ಹಂತಕ ಅಪ್ಪುಗೌಡ. ಆದ್ರೆ ಕೊನೆಗೆ ಆಗಿದ್ದೇ ಬೇರೆ.. ಪೊಲೀಸರು ಬ್ರೇನ್ ಮ್ಯಾಪಿಂಗ್, ಪಾಲಿಗ್ರಾಫಿಗೆ ಮುಂದಾಗ್ತಾರೆ.. ಮಹದೇವಪ್ಪ ಫ್ಯಾಮಿಲಿ ಮತ್ತು ಮಲ್ಲಮ್ಮ ಫ್ಯಾಮಿಲಿಯನ್ನ ಪರೀಕ್ಷೆಗೆ ಒಳಪಡಿಸುತ್ತಾರೆ.. ಆಗಲೇ ನೋಡಿ ಹಂತಕರು ಈಸಿಯಾಗಿ ತಗ್ಲಾಕಿಕೊಳ್ಳೋದು.

23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more