ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!

ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!

Published : Dec 20, 2025, 04:37 PM ISTUpdated : Dec 20, 2025, 05:07 PM IST
ಊರಿನ ಗೌಡ್ತಿ ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾಗಿ ಮೂರು ದಿನಗಳ ಬಳಿಕ ಪೊದೆಯೊಂದರಲ್ಲಿ ಶವವಾಗಿ ಪತ್ತೆಯಾಗುತ್ತಾನೆ. ಯಾವುದೇ ಸುಳಿವುಗಳಿಲ್ಲದೆ 6 ತಿಂಗಳು ತಣ್ಣಗಾಗಿದ್ದ ಈ ಕೊಲೆ ಪ್ರಕರಣವನ್ನು ಪೊಲೀಸರು ವೈಜ್ಞಾನಿಕ ಪರೀಕ್ಷೆಗಳ ಮೂಲಕ ಬೇಧಿಸಿ, ಹಂತಕರನ್ನು ಪತ್ತೆಹಚ್ಚಿದ್ದಾರೆ.

ಅವನೊಬ್ಬ ಕೆಲಸದಾಳು. ಊರಿನ ಗೌಡ್ತಿ ಮನೆಯಲ್ಲಿ ಕೆಲಸಕ್ಕಿದ್ದ. ಅವರು ಕೊಡೋ ಪುಡಿಗಾಸಿನಲ್ಲೇ ಜೀವನ ಮಾಡ್ತಿದ್ದ.. ಆದ್ರೆ ಆವತ್ತೊಂದು ದಿನ ಇದ್ದಕ್ಕಿದ್ದಂತೆ ಆತ ನಾಪತ್ತೆಯಾಗಿಬಿಟ್ಟ. ಮಕ್ಕಳು ಹುಡುಕಬಾರದ ಜಾಗದಲ್ಲೆಲ್ಲಾ ಹುಡುಕಿದ್ರು.. ಬಟ್​​ ಯಾವುದೇ ಸುಳಿವು ಸಿಗೋದಿಲ್ಲ. ನಂತರ ಮೂರು ದಿನದ ಬಳಿಕ ಅದೇ ಗ್ರಾಮದ ಪೊದೆಯೊಂದರಲ್ಲಿ ಆತನ ಶವ ಸಿಕ್ಕಿತ್ತು. 6 ತಿಂಗಳ ಬಳಿಕ ಸುಳಿವೇ ಇಲ್ಲದ ಕೇಸನ್ನ ಪೊಲೀಸರು ಬೇದಿಸಿದ್ದೇಗೆ? ಡೆಡ್ಲಿ ಮರ್ಡರ್​​ ಹಿಂದಿನ ರೋಚಕ ಕಹಾನಿ ಇದು

ಇದನ್ನೂ ಓದಿ:  ಕೆಲಸದಾಳು ಜೊತೆಗೇ ಯಜಮಾನಿಯ ಕುಚ್​ ಕುಚ್! ಅಮ್ಮನ ಕಳ್ಳಾಟ ಕಣ್ಣಾರೆ ಕಂಡ ಮಗ, 6 ತಿಂಗಳ ಕೊಲೆ ಕೇಸ್ ಈಗ ಬಯಲಾಗಿದ್ದೇ ರೋಚಕ!​​

ಮಹದೇವಪ್ಪನನ್ನ ಕೊಲೆ ಮಾಡಿದ ಹಂತಕರು ಯಾರು ಅನ್ನೋದನ್ನ ಪತ್ತೆ ಮಾಡಲು ಹರಸಾಹಸ ಪಟ್ಟಿದ್ರು.. ಕಾರಣ ಅಲ್ಲಿ ಮಲ್ಲಮ್ಮ ಆ್ಯಂಡ್​​ ಫ್ಯಾಮಿಲಿ ಒಂದೇ ಒಂದು ಸಾಕ್ಷಿ ಉಳಿಸಿರಲಿಲ್ಲ. ನೋಡೋವರೆಗೂ ನೋಡಿದ ಮಹಾದೇವಪ್ಪ ಕುಟುಂಬ ದಲಿತ ಸಂಘಟನೆಗಳ ಮೊರೆ ಹೋಗಿತ್ತು. ಇತ್ತ ಇಡೀ ಕೇಸ್‌ ಮಹಾದೇವಪ್ಪನ ಮಗನ ಕಡೆಗೆ ತಿರುಗುವಂತೆ ಮಾಡಿದ್ದ ಹಂತಕ ಅಪ್ಪುಗೌಡ. ಆದ್ರೆ ಕೊನೆಗೆ ಆಗಿದ್ದೇ ಬೇರೆ.. ಪೊಲೀಸರು ಬ್ರೇನ್ ಮ್ಯಾಪಿಂಗ್, ಪಾಲಿಗ್ರಾಫಿಗೆ ಮುಂದಾಗ್ತಾರೆ.. ಮಹದೇವಪ್ಪ ಫ್ಯಾಮಿಲಿ ಮತ್ತು ಮಲ್ಲಮ್ಮ ಫ್ಯಾಮಿಲಿಯನ್ನ ಪರೀಕ್ಷೆಗೆ ಒಳಪಡಿಸುತ್ತಾರೆ.. ಆಗಲೇ ನೋಡಿ ಹಂತಕರು ಈಸಿಯಾಗಿ ತಗ್ಲಾಕಿಕೊಳ್ಳೋದು.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more