ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!

ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!

Published : Dec 20, 2025, 04:37 PM ISTUpdated : Dec 20, 2025, 05:07 PM IST
ಊರಿನ ಗೌಡ್ತಿ ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾಗಿ ಮೂರು ದಿನಗಳ ಬಳಿಕ ಪೊದೆಯೊಂದರಲ್ಲಿ ಶವವಾಗಿ ಪತ್ತೆಯಾಗುತ್ತಾನೆ. ಯಾವುದೇ ಸುಳಿವುಗಳಿಲ್ಲದೆ 6 ತಿಂಗಳು ತಣ್ಣಗಾಗಿದ್ದ ಈ ಕೊಲೆ ಪ್ರಕರಣವನ್ನು ಪೊಲೀಸರು ವೈಜ್ಞಾನಿಕ ಪರೀಕ್ಷೆಗಳ ಮೂಲಕ ಬೇಧಿಸಿ, ಹಂತಕರನ್ನು ಪತ್ತೆಹಚ್ಚಿದ್ದಾರೆ.

ಅವನೊಬ್ಬ ಕೆಲಸದಾಳು. ಊರಿನ ಗೌಡ್ತಿ ಮನೆಯಲ್ಲಿ ಕೆಲಸಕ್ಕಿದ್ದ. ಅವರು ಕೊಡೋ ಪುಡಿಗಾಸಿನಲ್ಲೇ ಜೀವನ ಮಾಡ್ತಿದ್ದ.. ಆದ್ರೆ ಆವತ್ತೊಂದು ದಿನ ಇದ್ದಕ್ಕಿದ್ದಂತೆ ಆತ ನಾಪತ್ತೆಯಾಗಿಬಿಟ್ಟ. ಮಕ್ಕಳು ಹುಡುಕಬಾರದ ಜಾಗದಲ್ಲೆಲ್ಲಾ ಹುಡುಕಿದ್ರು.. ಬಟ್​​ ಯಾವುದೇ ಸುಳಿವು ಸಿಗೋದಿಲ್ಲ. ನಂತರ ಮೂರು ದಿನದ ಬಳಿಕ ಅದೇ ಗ್ರಾಮದ ಪೊದೆಯೊಂದರಲ್ಲಿ ಆತನ ಶವ ಸಿಕ್ಕಿತ್ತು. 6 ತಿಂಗಳ ಬಳಿಕ ಸುಳಿವೇ ಇಲ್ಲದ ಕೇಸನ್ನ ಪೊಲೀಸರು ಬೇದಿಸಿದ್ದೇಗೆ? ಡೆಡ್ಲಿ ಮರ್ಡರ್​​ ಹಿಂದಿನ ರೋಚಕ ಕಹಾನಿ ಇದು

ಇದನ್ನೂ ಓದಿ:  ಕೆಲಸದಾಳು ಜೊತೆಗೇ ಯಜಮಾನಿಯ ಕುಚ್​ ಕುಚ್! ಅಮ್ಮನ ಕಳ್ಳಾಟ ಕಣ್ಣಾರೆ ಕಂಡ ಮಗ, 6 ತಿಂಗಳ ಕೊಲೆ ಕೇಸ್ ಈಗ ಬಯಲಾಗಿದ್ದೇ ರೋಚಕ!​​

ಮಹದೇವಪ್ಪನನ್ನ ಕೊಲೆ ಮಾಡಿದ ಹಂತಕರು ಯಾರು ಅನ್ನೋದನ್ನ ಪತ್ತೆ ಮಾಡಲು ಹರಸಾಹಸ ಪಟ್ಟಿದ್ರು.. ಕಾರಣ ಅಲ್ಲಿ ಮಲ್ಲಮ್ಮ ಆ್ಯಂಡ್​​ ಫ್ಯಾಮಿಲಿ ಒಂದೇ ಒಂದು ಸಾಕ್ಷಿ ಉಳಿಸಿರಲಿಲ್ಲ. ನೋಡೋವರೆಗೂ ನೋಡಿದ ಮಹಾದೇವಪ್ಪ ಕುಟುಂಬ ದಲಿತ ಸಂಘಟನೆಗಳ ಮೊರೆ ಹೋಗಿತ್ತು. ಇತ್ತ ಇಡೀ ಕೇಸ್‌ ಮಹಾದೇವಪ್ಪನ ಮಗನ ಕಡೆಗೆ ತಿರುಗುವಂತೆ ಮಾಡಿದ್ದ ಹಂತಕ ಅಪ್ಪುಗೌಡ. ಆದ್ರೆ ಕೊನೆಗೆ ಆಗಿದ್ದೇ ಬೇರೆ.. ಪೊಲೀಸರು ಬ್ರೇನ್ ಮ್ಯಾಪಿಂಗ್, ಪಾಲಿಗ್ರಾಫಿಗೆ ಮುಂದಾಗ್ತಾರೆ.. ಮಹದೇವಪ್ಪ ಫ್ಯಾಮಿಲಿ ಮತ್ತು ಮಲ್ಲಮ್ಮ ಫ್ಯಾಮಿಲಿಯನ್ನ ಪರೀಕ್ಷೆಗೆ ಒಳಪಡಿಸುತ್ತಾರೆ.. ಆಗಲೇ ನೋಡಿ ಹಂತಕರು ಈಸಿಯಾಗಿ ತಗ್ಲಾಕಿಕೊಳ್ಳೋದು.

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more