ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ..ಕೈಕೊಟ್ಟ ಬೆಳೆ, ಜೀವನಕ್ಕೆ ಸಾಲದ ಮೊರೆ ಹೋದ ರೈತ ಆತ್ಮಹತ್ಯೆ

ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ..ಕೈಕೊಟ್ಟ ಬೆಳೆ, ಜೀವನಕ್ಕೆ ಸಾಲದ ಮೊರೆ ಹೋದ ರೈತ ಆತ್ಮಹತ್ಯೆ

Published : May 21, 2024, 01:35 PM ISTUpdated : May 21, 2024, 01:36 PM IST

ಭೀಕರ ಬರಕ್ಕೆ ಕೈಕೊಟ್ಟ ಬೆಳೆ,ಜೀವನಕ್ಕೆ ಸಾಲದ ಮೊರೆ ಹೋದ ರೈತ
ಸಾಲ ಮರುಪಾವತಿ ವಿಳಂಬ ರೈತನ ಪತ್ನಿ, ಪುತ್ರನಿಗೆ ಗೃಹಬಂಧನ
ಬಡ್ಡಿ ಮೇಲೆ ಸಾಲ ನೀಡಿದ್ದ ಮಹಿಳೆಯಿಂದಲೇ ಇಬ್ಬರಿಗೆ ಗೃಹಬಂಧನ

ಭೀಕರ ಬರಕ್ಕೆ(Drought) ಬೆಳೆ ಕೈಕೊಟ್ಟಿದ್ದರಿಂದ ಜೀವನಕ್ಕೆ ರೈತನೋರ್ವ ಸಾಲದ(Debt) ಮೊರೆ ಹೋಗಿದ್ದ, ಇದರ ಮರುಪಾವತಿ ವಿಳಂಬ ಮಾಡಿದಕ್ಕೆ ರೈತನ ಪತ್ನಿ, ಮಗನನ್ನು ಗೃಹಬಂಧನದಲ್ಲಿ(House Arrest) ಇಡಲಾಗಿದೆ. ಬಡ್ಡಿ ಮೇಲೆ ಸಾಲ ನೀಡಿದ್ದ ಮಹಿಳೆಯಿಂದಲೇ ಗೃಹಬಂಧನದಲ್ಲಿ ಇರಿಸಲಾಗಿದೆ. ಇಸ್ಲಾಂಪುರ ಗ್ರಾಮದ ಸಿದ್ದವ್ವ ಬಯ್ಯನವರ ಎಂಬಾಕೆಯಿಂದ ಗೃಹಬಂಧನ ಇಡಲಾಗಿದೆ. ಪತ್ನಿ-ಪುತ್ರನನ್ನು ಗೃಹಬಂಧನದಲ್ಲಿಟ್ಟಿದಕ್ಕೆ ವಿಷ ಸೇವಿಸಿ ರೈತ ಆತ್ಮಹತ್ಯೆ(suicide) ಮಾಡಿಕೊಂಡಿದ್ದಾನೆ. ಈ ಘಟನೆ ಬೆಳಗಾವಿ(Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ. ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಕ್ಷೇತ್ರದಲ್ಲಿ ಇಂತಹ ಅಮಾನವೀಯ ಕೃತ್ಯ ನಡೆದಿದೆ. ಜೀವನ ‌ನಿರ್ವಹಣೆಗೆ ಸಿದ್ದವ್ವ ಬಳಿ ಒಂದೂವರೆ ಲಕ್ಷ ಸಾಲ ಪಡೆಯಲಾಗಿತ್ತು. ಐದು ತಿಂಗಳ ಹಿಂದೆ  ಸಾಲ ಪಡೆದಿದ್ದ ರಾಜು ಖೋತಗಿ, ಪಡೆದಿದ್ದ ಸಾಲಕ್ಕೆ ಪ್ರತಿ ತಿಂಗಳು ಶೇ. 10ರಷ್ಟು ಬಡ್ಡಿ ಕಟ್ಟುತ್ತಿದ್ದ.  ಎರಡು ದಿನಗಳ ಸಾಲ ಮರಳಿಸುವಂತೆ ಸಿದ್ದವ್ವ ತಾಕೀತು ಮಾಡಿದ್ದು, ಸಾಲ ಮರಳಿಸಲು ಒಂದೆರಡು ದಿನ ಕಾಲಾವಕಾಶವನ್ನು ರಾಜು ಕೇಳಿದ್ದ. ಮನೆಯಲ್ಲಿ ಬಿಟ್ಟು ಹೋಗುವಂತೆ ಸಿದ್ದವ್ವ  ಮೃತ ರಾಜುಗೆ ಸೂಚನೆ. ಪುತ್ರನನ್ನು ಬಿಡದಿದ್ದಾಗ ಸಿದ್ದವ್ವಳ ಮನೆಗೆ ಹೋಗಿದ್ದ ರಾಜು-ದುರ್ಗವ್ವ. ಪುತ್ರನನ್ನು ಕಳುಹಿಸಿ ರಾಜು , ದುರ್ಗವ್ವರನ್ನು ಮನೆಯಲ್ಲಿ ಕೂರಿಸಿ ಶಿಕ್ಷೆ ನೀಡಲಾಗಿತ್ತು.  ಮರುದಿನ‌ ಮತ್ತೆ ರಾಜುನನ್ನು ಬಿಟ್ಟು ಬಸವರಾಜ್‌, ದುರ್ಗವ್ವಗೆ  ಗೃಹಬಂಧನದಲ್ಲಿ ಇಡಲಾಗಿತ್ತು. ಇದರಿಂದ ಮನನೊಂದು ಮನೆಗೆ ಬಂದ ರಾಜು ಖೋತಗಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಿದ್ದವ್ವಳ ವಿರುದ್ಧ  ದೂರು ದಾಖಲಿಸಿಕೊಳ್ಳದೇ ಪೊಲೀಸರು ಸತಾಯಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  ಭಾರತದ ಪೌರತ್ವ ಪಡೆದ ಬಳಿಕ ಮೊದಲ ಬಾರಿಗೆ ಮತದಾನ ಮಾಡಿದ ನಟ ಅಕ್ಷಯ್ ಕುಮಾರ್!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more