ಮಗನ ರಕ್ಷಣೆ ಮಾಡಲು ನೀರಿಗೆ ಹಾರಿದ್ದ ಅಪ್ಪ, ತಂದೆ-ಮಗನ ಶವ ಪತ್ತೆ

ಮಗನ ರಕ್ಷಣೆ ಮಾಡಲು ನೀರಿಗೆ ಹಾರಿದ್ದ ಅಪ್ಪ, ತಂದೆ-ಮಗನ ಶವ ಪತ್ತೆ

Published : Aug 04, 2022, 04:10 PM IST

ಸೊಪ್ಪು ತರಲು ಹೋಗಿ ನೀರುಪಾಲಾಗಿದ್ದ ತಂದೆ ಮಗನ ಶವ ಪತ್ತೆಯಾಗಿದೆ.  ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಜಲಾಶಯದ ಮುಖ್ಯ ಕಾಲುವೆಗೆ ಬಿದ್ದಿದ್ದ ಅಪ್ಪ-ಮಗ. 

ಕಲಬುರಗಿ, (ಆಗಸ್ಟ್ .04): ಸೊಪ್ಪು ತರಲು ಹೋಗಿ ನೀರುಪಾಲಾಗಿದ್ದ ತಂದೆ ಮಗನ ಶವ ಪತ್ತೆಯಾಗಿದೆ.  ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಜಲಾಶಯದ ಮುಖ್ಯ ಕಾಲುವೆಗೆ ಬಿದ್ದಿದ್ದ ಅಪ್ಪ-ಮಗ. 

ಕಲಬುರಗಿಯಲ್ಲಿ ಭಾರೀ ಮಳೆ, ಹಳ್ಳದಲ್ಲಿ ಕೊಚ್ಚಿ ಹೋದ ಮಹಿಳೆ, ಮುಂದುವರೆದ ಶೋಧ ಕಾರ್ಯ

ಸೊಪ್ಪು ತರಲು ಹೋಗಿದ್ದ ಸಂದರ್ಭದಲ್ಲಿ ಮಗ ಕಾಲು ಕಾಲುವೆಗೆ ಬಿದ್ದಿದ್ದಾನೆ. ಇದನ್ನು ನೋಡಿದ ತಂದೆ ಮಗನ ರಕ್ಷಣೆಗೆಂದು ಕಾಲುವೆಗೆ ಹಾರಿದ್ದಾನೆ. ಆದ್ರೆ, ನೀರಿನ ರಭಸಕ್ಕೆ ಇಬ್ಬರು ಕೊಚ್ಚಿಕೊಂಡು ಹೋಗಿದ್ದರು.

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more