ಮಗನ ರಕ್ಷಣೆ ಮಾಡಲು ನೀರಿಗೆ ಹಾರಿದ್ದ ಅಪ್ಪ, ತಂದೆ-ಮಗನ ಶವ ಪತ್ತೆ

ಮಗನ ರಕ್ಷಣೆ ಮಾಡಲು ನೀರಿಗೆ ಹಾರಿದ್ದ ಅಪ್ಪ, ತಂದೆ-ಮಗನ ಶವ ಪತ್ತೆ

Published : Aug 04, 2022, 04:10 PM IST

ಸೊಪ್ಪು ತರಲು ಹೋಗಿ ನೀರುಪಾಲಾಗಿದ್ದ ತಂದೆ ಮಗನ ಶವ ಪತ್ತೆಯಾಗಿದೆ.  ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಜಲಾಶಯದ ಮುಖ್ಯ ಕಾಲುವೆಗೆ ಬಿದ್ದಿದ್ದ ಅಪ್ಪ-ಮಗ. 

ಕಲಬುರಗಿ, (ಆಗಸ್ಟ್ .04): ಸೊಪ್ಪು ತರಲು ಹೋಗಿ ನೀರುಪಾಲಾಗಿದ್ದ ತಂದೆ ಮಗನ ಶವ ಪತ್ತೆಯಾಗಿದೆ.  ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಜಲಾಶಯದ ಮುಖ್ಯ ಕಾಲುವೆಗೆ ಬಿದ್ದಿದ್ದ ಅಪ್ಪ-ಮಗ. 

ಕಲಬುರಗಿಯಲ್ಲಿ ಭಾರೀ ಮಳೆ, ಹಳ್ಳದಲ್ಲಿ ಕೊಚ್ಚಿ ಹೋದ ಮಹಿಳೆ, ಮುಂದುವರೆದ ಶೋಧ ಕಾರ್ಯ

ಸೊಪ್ಪು ತರಲು ಹೋಗಿದ್ದ ಸಂದರ್ಭದಲ್ಲಿ ಮಗ ಕಾಲು ಕಾಲುವೆಗೆ ಬಿದ್ದಿದ್ದಾನೆ. ಇದನ್ನು ನೋಡಿದ ತಂದೆ ಮಗನ ರಕ್ಷಣೆಗೆಂದು ಕಾಲುವೆಗೆ ಹಾರಿದ್ದಾನೆ. ಆದ್ರೆ, ನೀರಿನ ರಭಸಕ್ಕೆ ಇಬ್ಬರು ಕೊಚ್ಚಿಕೊಂಡು ಹೋಗಿದ್ದರು.

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
Read more