ಮಗನ ರಕ್ಷಣೆ ಮಾಡಲು ನೀರಿಗೆ ಹಾರಿದ್ದ ಅಪ್ಪ, ತಂದೆ-ಮಗನ ಶವ ಪತ್ತೆ

ಮಗನ ರಕ್ಷಣೆ ಮಾಡಲು ನೀರಿಗೆ ಹಾರಿದ್ದ ಅಪ್ಪ, ತಂದೆ-ಮಗನ ಶವ ಪತ್ತೆ

Published : Aug 04, 2022, 04:10 PM IST

ಸೊಪ್ಪು ತರಲು ಹೋಗಿ ನೀರುಪಾಲಾಗಿದ್ದ ತಂದೆ ಮಗನ ಶವ ಪತ್ತೆಯಾಗಿದೆ.  ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಜಲಾಶಯದ ಮುಖ್ಯ ಕಾಲುವೆಗೆ ಬಿದ್ದಿದ್ದ ಅಪ್ಪ-ಮಗ. 

ಕಲಬುರಗಿ, (ಆಗಸ್ಟ್ .04): ಸೊಪ್ಪು ತರಲು ಹೋಗಿ ನೀರುಪಾಲಾಗಿದ್ದ ತಂದೆ ಮಗನ ಶವ ಪತ್ತೆಯಾಗಿದೆ.  ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಜಲಾಶಯದ ಮುಖ್ಯ ಕಾಲುವೆಗೆ ಬಿದ್ದಿದ್ದ ಅಪ್ಪ-ಮಗ. 

ಕಲಬುರಗಿಯಲ್ಲಿ ಭಾರೀ ಮಳೆ, ಹಳ್ಳದಲ್ಲಿ ಕೊಚ್ಚಿ ಹೋದ ಮಹಿಳೆ, ಮುಂದುವರೆದ ಶೋಧ ಕಾರ್ಯ

ಸೊಪ್ಪು ತರಲು ಹೋಗಿದ್ದ ಸಂದರ್ಭದಲ್ಲಿ ಮಗ ಕಾಲು ಕಾಲುವೆಗೆ ಬಿದ್ದಿದ್ದಾನೆ. ಇದನ್ನು ನೋಡಿದ ತಂದೆ ಮಗನ ರಕ್ಷಣೆಗೆಂದು ಕಾಲುವೆಗೆ ಹಾರಿದ್ದಾನೆ. ಆದ್ರೆ, ನೀರಿನ ರಭಸಕ್ಕೆ ಇಬ್ಬರು ಕೊಚ್ಚಿಕೊಂಡು ಹೋಗಿದ್ದರು.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more