ಎರಡು ಅವನದ್ದು, ಮತ್ತೊಂದು ಯಾರದ್ದು? ಸಿಟ್ಟು ಅವನ ಮೇಲಾ? ಅವಳ ಮೇಲಾ? ವಿಧಿ ಬರಹ ಎಂಥ ಘೋರ?

ಎರಡು ಅವನದ್ದು, ಮತ್ತೊಂದು ಯಾರದ್ದು? ಸಿಟ್ಟು ಅವನ ಮೇಲಾ? ಅವಳ ಮೇಲಾ? ವಿಧಿ ಬರಹ ಎಂಥ ಘೋರ?

Published : Nov 20, 2024, 02:25 PM ISTUpdated : Nov 20, 2024, 02:26 PM IST

ಅದು ತುಂಬು ಸಂಸಾರ, ನನಗೆ ನೀನು.. ನಿನಗೆ ನಾನು ಅಂತಿದ್ದ ಕುಟುಂಬವದು. ಇಬ್ಬರು ಮಕ್ಕಳು. ಎಲ್ಲವೂ ಚೆನ್ನಾಗೇ ಇತ್ತು. ಆದ್ರೆ ಅದ್ಯಾರ ಕಣ್ಣು ಆ ಕುಟುಂಬ ಮೇಲೆ ಬಿತ್ತೋ ಏನೋ? ಪ್ರೀತಿ ವಾತ್ಸಲ್ಯ ತುಂಬಿದ್ದ ಆ ಕುಟುಂಬದಲ್ಲಿ ಅನುಮಾನ, ಸೇಡು, ಹತಾಶೆ ಹುಟ್ಟಿಕೊಂಡುಬಿಟ್ಟಿತ್ತು.  ಅದೇ ಸೇಡು ನಾಲ್ವರ ಹೆಣ ಹಾಕಿದೆ. ಅದೂ ಕೂಡ ಒಂದೇ ಕುಟುಂಬದ ಮೂವರನ್ನ. ಅಷ್ಟಕ್ಕೂ ಆ ಕುಟುಂಬದಲ್ಲಿ ಆಗಿದ್ದೇನು? ಅದೇ ಕುಟುಂಬದ ಮೂವರು ಪ್ರಾಣ ಬಿಟ್ಟರು. ಆದ್ರೆ ಉಳಿದ ಒಬ್ಬ ಯಾರು?

ಗಂಡ ಹೆಂಡತಿ ಮತ್ತು ಇಬ್ಬರು ಮುದ್ದಾದ ಮಕ್ಕಳು ಹೇಗೆಲ್ಲಾ ಇರಬಹುದಿತ್ತು. ಆದ್ರೆ ಈ ಮಂಜುನಾಥನಿಗೆ ಅನುಮಾನ ಅನ್ನೋ ದೆವ್ವ ತಲೆಗೆ ಹೊಕ್ಕಿಬಿಟ್ಟಿತ್ತು. ಹೆಂಡತಿ ಮೇಲಿನ ಅನುಮಾನದ ಕಾರಣ ಪ್ರತೀ ನಿತ್ಯ ಜಗಳ. ಸಿಕ್ಕಾಪಟ್ಟೆ ಹೆಂಡತಿಗೆ ಹೊಡೆಯುತ್ತಿದ್ದ. ಇನ್ನೂ ಈ ವಿಚಾರ ತಿಳಿದು ಹೆಂಡತಿ ಸಹೋದರ ಬಾವನಿಗೆ ವಾರ್ನ್​ ಮಾಡಿದ್ದ. ಇದು ಮಂಜುನಾಥನ ಪಿತ್ತ ನೆತ್ತಿಗೇರುವಂತೆ ಮಾಡಿತ್ತು.

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more