ಎರಡು ಅವನದ್ದು, ಮತ್ತೊಂದು ಯಾರದ್ದು? ಸಿಟ್ಟು ಅವನ ಮೇಲಾ? ಅವಳ ಮೇಲಾ? ವಿಧಿ ಬರಹ ಎಂಥ ಘೋರ?

ಎರಡು ಅವನದ್ದು, ಮತ್ತೊಂದು ಯಾರದ್ದು? ಸಿಟ್ಟು ಅವನ ಮೇಲಾ? ಅವಳ ಮೇಲಾ? ವಿಧಿ ಬರಹ ಎಂಥ ಘೋರ?

Published : Nov 20, 2024, 02:25 PM ISTUpdated : Nov 20, 2024, 02:26 PM IST

ಅದು ತುಂಬು ಸಂಸಾರ, ನನಗೆ ನೀನು.. ನಿನಗೆ ನಾನು ಅಂತಿದ್ದ ಕುಟುಂಬವದು. ಇಬ್ಬರು ಮಕ್ಕಳು. ಎಲ್ಲವೂ ಚೆನ್ನಾಗೇ ಇತ್ತು. ಆದ್ರೆ ಅದ್ಯಾರ ಕಣ್ಣು ಆ ಕುಟುಂಬ ಮೇಲೆ ಬಿತ್ತೋ ಏನೋ? ಪ್ರೀತಿ ವಾತ್ಸಲ್ಯ ತುಂಬಿದ್ದ ಆ ಕುಟುಂಬದಲ್ಲಿ ಅನುಮಾನ, ಸೇಡು, ಹತಾಶೆ ಹುಟ್ಟಿಕೊಂಡುಬಿಟ್ಟಿತ್ತು.  ಅದೇ ಸೇಡು ನಾಲ್ವರ ಹೆಣ ಹಾಕಿದೆ. ಅದೂ ಕೂಡ ಒಂದೇ ಕುಟುಂಬದ ಮೂವರನ್ನ. ಅಷ್ಟಕ್ಕೂ ಆ ಕುಟುಂಬದಲ್ಲಿ ಆಗಿದ್ದೇನು? ಅದೇ ಕುಟುಂಬದ ಮೂವರು ಪ್ರಾಣ ಬಿಟ್ಟರು. ಆದ್ರೆ ಉಳಿದ ಒಬ್ಬ ಯಾರು?

ಗಂಡ ಹೆಂಡತಿ ಮತ್ತು ಇಬ್ಬರು ಮುದ್ದಾದ ಮಕ್ಕಳು ಹೇಗೆಲ್ಲಾ ಇರಬಹುದಿತ್ತು. ಆದ್ರೆ ಈ ಮಂಜುನಾಥನಿಗೆ ಅನುಮಾನ ಅನ್ನೋ ದೆವ್ವ ತಲೆಗೆ ಹೊಕ್ಕಿಬಿಟ್ಟಿತ್ತು. ಹೆಂಡತಿ ಮೇಲಿನ ಅನುಮಾನದ ಕಾರಣ ಪ್ರತೀ ನಿತ್ಯ ಜಗಳ. ಸಿಕ್ಕಾಪಟ್ಟೆ ಹೆಂಡತಿಗೆ ಹೊಡೆಯುತ್ತಿದ್ದ. ಇನ್ನೂ ಈ ವಿಚಾರ ತಿಳಿದು ಹೆಂಡತಿ ಸಹೋದರ ಬಾವನಿಗೆ ವಾರ್ನ್​ ಮಾಡಿದ್ದ. ಇದು ಮಂಜುನಾಥನ ಪಿತ್ತ ನೆತ್ತಿಗೇರುವಂತೆ ಮಾಡಿತ್ತು.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more