ಬೆಂಗಳೂರು; ಹೆತ್ತ ಮಗನಿಗೆ ಸುಪಾರಿ ಕೊಟ್ಟ ತಂದೆ, ಅಂತಾ ದ್ವೇಷ ಏನಿತ್ತು?

ಬೆಂಗಳೂರು; ಹೆತ್ತ ಮಗನಿಗೆ ಸುಪಾರಿ ಕೊಟ್ಟ ತಂದೆ, ಅಂತಾ ದ್ವೇಷ ಏನಿತ್ತು?

Published : Jan 19, 2021, 10:01 PM IST

ಮಗನಿಗೆ ಸುಪಾರಿ ಕೊಟ್ಟ ಅಪ್ಪ/ ಅಪ್ಪ-ಕಿರಿಮಗ ಸೇರಿ ಮಗನ  ಹತ್ಯೆ/ ಬೆಂಗಳೂರಿನಲ್ಲೊಂದು ವಿಚಿತ್ರ ಪ್ರಕರಣ/ ತಪ್ಪೊಪ್ಪಿಕೊಂಡ ತಂದೆ

ಬೆಂಗಳೂರು(ಜ. 19)  ಈ ಪ್ರಕರಣದಲ್ಲಿ ಅಪ್ಪನೆ ಮಗನಿಗೆ ಮುಕ್ತಿ ಕಾಣಿಸಿದ್ದಾನೆ. ಬೆಂಗಳೂರಿನ ಎರಡು ಸ್ಟೇಶನ್ ಗಳಲ್ಲಿ ದಾಖಲಾದ ದೂರುಗಳು ಹೊಸದೊಂದು ಶಾಕಿಂಗ್ ಸುದ್ದಿ ಕೊಟ್ಟಿದ್ದವು.

ಗಂಡಸರ ವಿಕ್ ನೇಸ್ ಇವರ ಬಂಡವಾಳ.. ಹನಿ ಸವಿಯಲು ಹೋದವರ ಕತೆ

ತಾನು ಮತ್ತು ಕಿರಿ ಮಗ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದಾಗಿ ಹೆತ್ತ ತಂದೆಯೇ ಹೇಳಿದ್ದಾನೆ. ಅಣ್ಣನಿಗೆ  ಮದ್ಯ ಕುಡಿಸಿ ತಮ್ಮನೆ ಕುಡಿಸಿ ತಮ್ಮನೆ ಕೊಲೆ ಮಾಡಿಸಿದ್ದಾನೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?