ಭೀಮಾತೀರದಲ್ಲಿ ಮತ್ತೊಂದು ಗ್ಯಾಂಗ್‌ ವಾರ್‌ನ ಭೀತಿ..!: ಮಡುಸ್ವಾಮಿಗೆ ಶರತ್ತು ವಿಧಿಸಿ ಜಾಮೀನು ನೀಡಿದ ಹೈಕೋರ್ಟ್

ಭೀಮಾತೀರದಲ್ಲಿ ಮತ್ತೊಂದು ಗ್ಯಾಂಗ್‌ ವಾರ್‌ನ ಭೀತಿ..!: ಮಡುಸ್ವಾಮಿಗೆ ಶರತ್ತು ವಿಧಿಸಿ ಜಾಮೀನು ನೀಡಿದ ಹೈಕೋರ್ಟ್

Published : Jun 23, 2023, 12:50 PM IST

ಜೈಲಿಂದ ಹೊರಬಂದ ಭೀಮಾತೀರದ ಧರ್ಮನ ಬಂಟ..!
ಸಾಹುಕಾರನ ಮೇಲೆ ಗುಂಡು ಹಾರಿಸಿದವನು ಇವನೇ..!
ರೌಡಿ ಮಡುಸ್ವಾಮಿ ಹೊರ ಬರ್ತಿದ್ದಂತೆ ಬೆಂಬಲಿಗರ ಸಂಭ್ರಮ

ಭೀಮಾತೀರದ ರಕ್ತಚರಿತ್ರೆಯ ಬಗ್ಗೆ ಅದೇಷ್ಟು ಹೇಳಿದ್ರು ಮುಗಿಯೋದಿಲ್ಲ. ಒಂದಿಲ್ಲ ಒಂದು ಸುದ್ದಿಯಿಂದ ಭೀಮಾತೀರ ಸದ್ದು ಮಾಡುತ್ತಲೇ ಇರುತ್ತದೆ. ತಣ್ಣಗಿದ್ದ ಭೀಮಾತೀರದಲ್ಲಿ ಈಗ ಮತ್ತೆ ಹಲ್‌ಚಲ್‌ ಶುರುವಾಗಿದೆ. ಭೀಮಾತೀರದ ಸಾಹುಕಾರನ ಮೇಲೆ ಕಂಡುಕೇಳರಿಯದ ರೀತಿಯಲ್ಲಿ ನಡೆದಿದ್ದ ಮಾರಾಮೋಸದ ದಾಳಿಯ ಮಾಸ್ಟರ್‌ ಮೈಂಡ್‌ ಈಗ ಜೈಲಿಂದ ಬಿಡುಗಡೆಯಾಗಿದ್ದಾನೆ. ಆತ ದರ್ಗಾ ಜೈಲಿನಿಂದ ಹೋರಬೀಳ್ತಿದ್ದಂತೆ ಸಾಹುಕಾರ ಎದೆಯಲ್ಲಿ ಢವಢವ ಶುರುವಾಗಿದೆ. ಇತ್ತ ಖಾಕಿ ಹೈ ಅಲರ್ಟ್‌ ಆಗಿದೆ. ಮಡುಸ್ವಾಮಿ ರಿಲೀಜ್‌ ಆದ ಮೊದಲ ದಿನ ಭೀಮಾತೀರದಲ್ಲಿ ಸಖತ್‌ ಹವಾ ಕ್ರಿಯೆಟ್‌ ಆಗಿದೆ. ವಿಜಯಪುರ ಎಸ್ಪಿ ಗರಂ ಆಗಿದ್ದು, ಇತ್ತ ಚಡಚಣ ಗ್ಯಾಂಗಿನ ಬದ್ದ ವೈರಿ ಮಹಾದೇವ ಸಾಹುಕಾರನ ಎದೆಯಲ್ಲಿ ಢವಢವ ಶುರುವಾಗಿದೆ. 

ಇದನ್ನೂ ವೀಕ್ಷಿಸಿ: ದೇಶದ ಸೇನಾ ಶಕ್ತಿ ಹೆಚ್ಚಿಸುವುದೇ ಈ ಒಪ್ಪಂದ ?: ಅದೆಷ್ಟು ಶಕ್ತಿಶಾಲಿ GE-F414 ಫೈಟರ್ ಜೆಟ್.. MQ-9B ಡ್ರೋನ್‌..?

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more