ಭೀಮಾತೀರದಲ್ಲಿ ಮತ್ತೊಂದು ಗ್ಯಾಂಗ್‌ ವಾರ್‌ನ ಭೀತಿ..!: ಮಡುಸ್ವಾಮಿಗೆ ಶರತ್ತು ವಿಧಿಸಿ ಜಾಮೀನು ನೀಡಿದ ಹೈಕೋರ್ಟ್

ಭೀಮಾತೀರದಲ್ಲಿ ಮತ್ತೊಂದು ಗ್ಯಾಂಗ್‌ ವಾರ್‌ನ ಭೀತಿ..!: ಮಡುಸ್ವಾಮಿಗೆ ಶರತ್ತು ವಿಧಿಸಿ ಜಾಮೀನು ನೀಡಿದ ಹೈಕೋರ್ಟ್

Published : Jun 23, 2023, 12:50 PM IST

ಜೈಲಿಂದ ಹೊರಬಂದ ಭೀಮಾತೀರದ ಧರ್ಮನ ಬಂಟ..!
ಸಾಹುಕಾರನ ಮೇಲೆ ಗುಂಡು ಹಾರಿಸಿದವನು ಇವನೇ..!
ರೌಡಿ ಮಡುಸ್ವಾಮಿ ಹೊರ ಬರ್ತಿದ್ದಂತೆ ಬೆಂಬಲಿಗರ ಸಂಭ್ರಮ

ಭೀಮಾತೀರದ ರಕ್ತಚರಿತ್ರೆಯ ಬಗ್ಗೆ ಅದೇಷ್ಟು ಹೇಳಿದ್ರು ಮುಗಿಯೋದಿಲ್ಲ. ಒಂದಿಲ್ಲ ಒಂದು ಸುದ್ದಿಯಿಂದ ಭೀಮಾತೀರ ಸದ್ದು ಮಾಡುತ್ತಲೇ ಇರುತ್ತದೆ. ತಣ್ಣಗಿದ್ದ ಭೀಮಾತೀರದಲ್ಲಿ ಈಗ ಮತ್ತೆ ಹಲ್‌ಚಲ್‌ ಶುರುವಾಗಿದೆ. ಭೀಮಾತೀರದ ಸಾಹುಕಾರನ ಮೇಲೆ ಕಂಡುಕೇಳರಿಯದ ರೀತಿಯಲ್ಲಿ ನಡೆದಿದ್ದ ಮಾರಾಮೋಸದ ದಾಳಿಯ ಮಾಸ್ಟರ್‌ ಮೈಂಡ್‌ ಈಗ ಜೈಲಿಂದ ಬಿಡುಗಡೆಯಾಗಿದ್ದಾನೆ. ಆತ ದರ್ಗಾ ಜೈಲಿನಿಂದ ಹೋರಬೀಳ್ತಿದ್ದಂತೆ ಸಾಹುಕಾರ ಎದೆಯಲ್ಲಿ ಢವಢವ ಶುರುವಾಗಿದೆ. ಇತ್ತ ಖಾಕಿ ಹೈ ಅಲರ್ಟ್‌ ಆಗಿದೆ. ಮಡುಸ್ವಾಮಿ ರಿಲೀಜ್‌ ಆದ ಮೊದಲ ದಿನ ಭೀಮಾತೀರದಲ್ಲಿ ಸಖತ್‌ ಹವಾ ಕ್ರಿಯೆಟ್‌ ಆಗಿದೆ. ವಿಜಯಪುರ ಎಸ್ಪಿ ಗರಂ ಆಗಿದ್ದು, ಇತ್ತ ಚಡಚಣ ಗ್ಯಾಂಗಿನ ಬದ್ದ ವೈರಿ ಮಹಾದೇವ ಸಾಹುಕಾರನ ಎದೆಯಲ್ಲಿ ಢವಢವ ಶುರುವಾಗಿದೆ. 

ಇದನ್ನೂ ವೀಕ್ಷಿಸಿ: ದೇಶದ ಸೇನಾ ಶಕ್ತಿ ಹೆಚ್ಚಿಸುವುದೇ ಈ ಒಪ್ಪಂದ ?: ಅದೆಷ್ಟು ಶಕ್ತಿಶಾಲಿ GE-F414 ಫೈಟರ್ ಜೆಟ್.. MQ-9B ಡ್ರೋನ್‌..?

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more