ಭೀಮಾತೀರದಲ್ಲಿ ಮತ್ತೊಂದು ಗ್ಯಾಂಗ್‌ ವಾರ್‌ನ ಭೀತಿ..!: ಮಡುಸ್ವಾಮಿಗೆ ಶರತ್ತು ವಿಧಿಸಿ ಜಾಮೀನು ನೀಡಿದ ಹೈಕೋರ್ಟ್

ಭೀಮಾತೀರದಲ್ಲಿ ಮತ್ತೊಂದು ಗ್ಯಾಂಗ್‌ ವಾರ್‌ನ ಭೀತಿ..!: ಮಡುಸ್ವಾಮಿಗೆ ಶರತ್ತು ವಿಧಿಸಿ ಜಾಮೀನು ನೀಡಿದ ಹೈಕೋರ್ಟ್

Published : Jun 23, 2023, 12:50 PM IST

ಜೈಲಿಂದ ಹೊರಬಂದ ಭೀಮಾತೀರದ ಧರ್ಮನ ಬಂಟ..!
ಸಾಹುಕಾರನ ಮೇಲೆ ಗುಂಡು ಹಾರಿಸಿದವನು ಇವನೇ..!
ರೌಡಿ ಮಡುಸ್ವಾಮಿ ಹೊರ ಬರ್ತಿದ್ದಂತೆ ಬೆಂಬಲಿಗರ ಸಂಭ್ರಮ

ಭೀಮಾತೀರದ ರಕ್ತಚರಿತ್ರೆಯ ಬಗ್ಗೆ ಅದೇಷ್ಟು ಹೇಳಿದ್ರು ಮುಗಿಯೋದಿಲ್ಲ. ಒಂದಿಲ್ಲ ಒಂದು ಸುದ್ದಿಯಿಂದ ಭೀಮಾತೀರ ಸದ್ದು ಮಾಡುತ್ತಲೇ ಇರುತ್ತದೆ. ತಣ್ಣಗಿದ್ದ ಭೀಮಾತೀರದಲ್ಲಿ ಈಗ ಮತ್ತೆ ಹಲ್‌ಚಲ್‌ ಶುರುವಾಗಿದೆ. ಭೀಮಾತೀರದ ಸಾಹುಕಾರನ ಮೇಲೆ ಕಂಡುಕೇಳರಿಯದ ರೀತಿಯಲ್ಲಿ ನಡೆದಿದ್ದ ಮಾರಾಮೋಸದ ದಾಳಿಯ ಮಾಸ್ಟರ್‌ ಮೈಂಡ್‌ ಈಗ ಜೈಲಿಂದ ಬಿಡುಗಡೆಯಾಗಿದ್ದಾನೆ. ಆತ ದರ್ಗಾ ಜೈಲಿನಿಂದ ಹೋರಬೀಳ್ತಿದ್ದಂತೆ ಸಾಹುಕಾರ ಎದೆಯಲ್ಲಿ ಢವಢವ ಶುರುವಾಗಿದೆ. ಇತ್ತ ಖಾಕಿ ಹೈ ಅಲರ್ಟ್‌ ಆಗಿದೆ. ಮಡುಸ್ವಾಮಿ ರಿಲೀಜ್‌ ಆದ ಮೊದಲ ದಿನ ಭೀಮಾತೀರದಲ್ಲಿ ಸಖತ್‌ ಹವಾ ಕ್ರಿಯೆಟ್‌ ಆಗಿದೆ. ವಿಜಯಪುರ ಎಸ್ಪಿ ಗರಂ ಆಗಿದ್ದು, ಇತ್ತ ಚಡಚಣ ಗ್ಯಾಂಗಿನ ಬದ್ದ ವೈರಿ ಮಹಾದೇವ ಸಾಹುಕಾರನ ಎದೆಯಲ್ಲಿ ಢವಢವ ಶುರುವಾಗಿದೆ. 

ಇದನ್ನೂ ವೀಕ್ಷಿಸಿ: ದೇಶದ ಸೇನಾ ಶಕ್ತಿ ಹೆಚ್ಚಿಸುವುದೇ ಈ ಒಪ್ಪಂದ ?: ಅದೆಷ್ಟು ಶಕ್ತಿಶಾಲಿ GE-F414 ಫೈಟರ್ ಜೆಟ್.. MQ-9B ಡ್ರೋನ್‌..?

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more