ಭೀಮಾತೀರದಲ್ಲಿ ಮತ್ತೊಂದು ಗ್ಯಾಂಗ್‌ ವಾರ್‌ನ ಭೀತಿ..!: ಮಡುಸ್ವಾಮಿಗೆ ಶರತ್ತು ವಿಧಿಸಿ ಜಾಮೀನು ನೀಡಿದ ಹೈಕೋರ್ಟ್

ಭೀಮಾತೀರದಲ್ಲಿ ಮತ್ತೊಂದು ಗ್ಯಾಂಗ್‌ ವಾರ್‌ನ ಭೀತಿ..!: ಮಡುಸ್ವಾಮಿಗೆ ಶರತ್ತು ವಿಧಿಸಿ ಜಾಮೀನು ನೀಡಿದ ಹೈಕೋರ್ಟ್

Published : Jun 23, 2023, 12:50 PM IST

ಜೈಲಿಂದ ಹೊರಬಂದ ಭೀಮಾತೀರದ ಧರ್ಮನ ಬಂಟ..!
ಸಾಹುಕಾರನ ಮೇಲೆ ಗುಂಡು ಹಾರಿಸಿದವನು ಇವನೇ..!
ರೌಡಿ ಮಡುಸ್ವಾಮಿ ಹೊರ ಬರ್ತಿದ್ದಂತೆ ಬೆಂಬಲಿಗರ ಸಂಭ್ರಮ

ಭೀಮಾತೀರದ ರಕ್ತಚರಿತ್ರೆಯ ಬಗ್ಗೆ ಅದೇಷ್ಟು ಹೇಳಿದ್ರು ಮುಗಿಯೋದಿಲ್ಲ. ಒಂದಿಲ್ಲ ಒಂದು ಸುದ್ದಿಯಿಂದ ಭೀಮಾತೀರ ಸದ್ದು ಮಾಡುತ್ತಲೇ ಇರುತ್ತದೆ. ತಣ್ಣಗಿದ್ದ ಭೀಮಾತೀರದಲ್ಲಿ ಈಗ ಮತ್ತೆ ಹಲ್‌ಚಲ್‌ ಶುರುವಾಗಿದೆ. ಭೀಮಾತೀರದ ಸಾಹುಕಾರನ ಮೇಲೆ ಕಂಡುಕೇಳರಿಯದ ರೀತಿಯಲ್ಲಿ ನಡೆದಿದ್ದ ಮಾರಾಮೋಸದ ದಾಳಿಯ ಮಾಸ್ಟರ್‌ ಮೈಂಡ್‌ ಈಗ ಜೈಲಿಂದ ಬಿಡುಗಡೆಯಾಗಿದ್ದಾನೆ. ಆತ ದರ್ಗಾ ಜೈಲಿನಿಂದ ಹೋರಬೀಳ್ತಿದ್ದಂತೆ ಸಾಹುಕಾರ ಎದೆಯಲ್ಲಿ ಢವಢವ ಶುರುವಾಗಿದೆ. ಇತ್ತ ಖಾಕಿ ಹೈ ಅಲರ್ಟ್‌ ಆಗಿದೆ. ಮಡುಸ್ವಾಮಿ ರಿಲೀಜ್‌ ಆದ ಮೊದಲ ದಿನ ಭೀಮಾತೀರದಲ್ಲಿ ಸಖತ್‌ ಹವಾ ಕ್ರಿಯೆಟ್‌ ಆಗಿದೆ. ವಿಜಯಪುರ ಎಸ್ಪಿ ಗರಂ ಆಗಿದ್ದು, ಇತ್ತ ಚಡಚಣ ಗ್ಯಾಂಗಿನ ಬದ್ದ ವೈರಿ ಮಹಾದೇವ ಸಾಹುಕಾರನ ಎದೆಯಲ್ಲಿ ಢವಢವ ಶುರುವಾಗಿದೆ. 

ಇದನ್ನೂ ವೀಕ್ಷಿಸಿ: ದೇಶದ ಸೇನಾ ಶಕ್ತಿ ಹೆಚ್ಚಿಸುವುದೇ ಈ ಒಪ್ಪಂದ ?: ಅದೆಷ್ಟು ಶಕ್ತಿಶಾಲಿ GE-F414 ಫೈಟರ್ ಜೆಟ್.. MQ-9B ಡ್ರೋನ್‌..?

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more