ಭೀಮಾತೀರದಲ್ಲಿ ಮತ್ತೊಂದು ಗ್ಯಾಂಗ್‌ ವಾರ್‌ನ ಭೀತಿ..!: ಮಡುಸ್ವಾಮಿಗೆ ಶರತ್ತು ವಿಧಿಸಿ ಜಾಮೀನು ನೀಡಿದ ಹೈಕೋರ್ಟ್

ಭೀಮಾತೀರದಲ್ಲಿ ಮತ್ತೊಂದು ಗ್ಯಾಂಗ್‌ ವಾರ್‌ನ ಭೀತಿ..!: ಮಡುಸ್ವಾಮಿಗೆ ಶರತ್ತು ವಿಧಿಸಿ ಜಾಮೀನು ನೀಡಿದ ಹೈಕೋರ್ಟ್

Published : Jun 23, 2023, 12:50 PM IST

ಜೈಲಿಂದ ಹೊರಬಂದ ಭೀಮಾತೀರದ ಧರ್ಮನ ಬಂಟ..!
ಸಾಹುಕಾರನ ಮೇಲೆ ಗುಂಡು ಹಾರಿಸಿದವನು ಇವನೇ..!
ರೌಡಿ ಮಡುಸ್ವಾಮಿ ಹೊರ ಬರ್ತಿದ್ದಂತೆ ಬೆಂಬಲಿಗರ ಸಂಭ್ರಮ

ಭೀಮಾತೀರದ ರಕ್ತಚರಿತ್ರೆಯ ಬಗ್ಗೆ ಅದೇಷ್ಟು ಹೇಳಿದ್ರು ಮುಗಿಯೋದಿಲ್ಲ. ಒಂದಿಲ್ಲ ಒಂದು ಸುದ್ದಿಯಿಂದ ಭೀಮಾತೀರ ಸದ್ದು ಮಾಡುತ್ತಲೇ ಇರುತ್ತದೆ. ತಣ್ಣಗಿದ್ದ ಭೀಮಾತೀರದಲ್ಲಿ ಈಗ ಮತ್ತೆ ಹಲ್‌ಚಲ್‌ ಶುರುವಾಗಿದೆ. ಭೀಮಾತೀರದ ಸಾಹುಕಾರನ ಮೇಲೆ ಕಂಡುಕೇಳರಿಯದ ರೀತಿಯಲ್ಲಿ ನಡೆದಿದ್ದ ಮಾರಾಮೋಸದ ದಾಳಿಯ ಮಾಸ್ಟರ್‌ ಮೈಂಡ್‌ ಈಗ ಜೈಲಿಂದ ಬಿಡುಗಡೆಯಾಗಿದ್ದಾನೆ. ಆತ ದರ್ಗಾ ಜೈಲಿನಿಂದ ಹೋರಬೀಳ್ತಿದ್ದಂತೆ ಸಾಹುಕಾರ ಎದೆಯಲ್ಲಿ ಢವಢವ ಶುರುವಾಗಿದೆ. ಇತ್ತ ಖಾಕಿ ಹೈ ಅಲರ್ಟ್‌ ಆಗಿದೆ. ಮಡುಸ್ವಾಮಿ ರಿಲೀಜ್‌ ಆದ ಮೊದಲ ದಿನ ಭೀಮಾತೀರದಲ್ಲಿ ಸಖತ್‌ ಹವಾ ಕ್ರಿಯೆಟ್‌ ಆಗಿದೆ. ವಿಜಯಪುರ ಎಸ್ಪಿ ಗರಂ ಆಗಿದ್ದು, ಇತ್ತ ಚಡಚಣ ಗ್ಯಾಂಗಿನ ಬದ್ದ ವೈರಿ ಮಹಾದೇವ ಸಾಹುಕಾರನ ಎದೆಯಲ್ಲಿ ಢವಢವ ಶುರುವಾಗಿದೆ. 

ಇದನ್ನೂ ವೀಕ್ಷಿಸಿ: ದೇಶದ ಸೇನಾ ಶಕ್ತಿ ಹೆಚ್ಚಿಸುವುದೇ ಈ ಒಪ್ಪಂದ ?: ಅದೆಷ್ಟು ಶಕ್ತಿಶಾಲಿ GE-F414 ಫೈಟರ್ ಜೆಟ್.. MQ-9B ಡ್ರೋನ್‌..?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more