ಜಮೀನು ವಿಚಾರ.. ಎರಡು ಕುಟುಂಬಗಳ ಮಧ್ಯೆ ಪೊಲೀಸರ ಎದುರೇ ಸಿನಿಮೀಯ ಶೈಲಿಯಲ್ಲಿ ಮಾರಾಮಾರಿ!

ಜಮೀನು ವಿಚಾರ.. ಎರಡು ಕುಟುಂಬಗಳ ಮಧ್ಯೆ ಪೊಲೀಸರ ಎದುರೇ ಸಿನಿಮೀಯ ಶೈಲಿಯಲ್ಲಿ ಮಾರಾಮಾರಿ!

Published : Jul 22, 2024, 06:04 PM ISTUpdated : Jul 22, 2024, 06:05 PM IST

ಎರಡು ಕುಟುಂಬಗಳ ಮಧ್ಯೆ ಜಮೀನಿಗಾಗಿ ಫೈಟ್‌
ಪೊಲೀಸರ ಮುಂದೆಯೇ ಕುಟುಂಬಸ್ಥರ  ಬಡಿದಾಟ 
ಚಿಕ್ಕಬಳ್ಳಾಪುರದ ಮೋಟ್ಲೂರು ಗ್ರಾಮದಲ್ಲಿ ಘಟನೆ 

ಜಮೀನು ವಿಚಾರಕ್ಕಾಗಿ 2 ಕುಟುಂಬಗಳ (Fight between families) ಮಧ್ಯೆ ಪೊಲೀಸರ(Police) ಎದುರೇ ಮಾರಾಮಾರಿ ನಡೆದಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಮೋಟ್ಲುರು ಗ್ರಾಮದಲ್ಲಿ ನಡೆದಿದೆ. ಪೊಲೀಸರ ಎದುರೇ ಎರಡು ಕುಟುಂಬದವರು ಸಿನಿಮೀಯ ರೀತಿ ಹೊಡೆದಾಡಿಕೊಂಡಿವೆ. ಜಮೀನು(Land) ನೀಡದೇ ಚೌಡಮ್ಮ ಎಂಬುವವರು ಸತಾಯಿಸಿದ್ದರು. ಚೌಡಮ್ಮ ವಿರುದ್ಧ ಸಹೋದರಿಯರು ತಿರುಗಿ ಬಿದ್ದಿದ್ದಾರೆ. ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿ ಬಡಿದಾಟ ಮಾಡಿಕೊಂಡಿದ್ದಾರೆ. ನಾಗಮ್ಮ , ಮುನಿ ಅಕ್ಕಯಮ್ಮ ಕೆಂಡಾಮಂಡಲವಾಗಿದ್ದಾರೆ. ಕೈಗೆ ಸಿಕ್ಕ ಕಲ್ಲುಗಳಿಂದ ಬಡೆದಾಡಿಕೊಂಡಿದ್ದು, ಗ್ರಾಮದ ಚೌಡಮ್ಮ ಹೆಸರಲ್ಲಿದ್ದ 2.17 ಗುಂಟೆ ಜಮೀನು, ನಾಗಪ್ಪ ,ಮುನಿ ಅಕ್ಕಯಮ್ಮನಿಗೂ ಸೇರಬೇಕಾಗಿದೆ. ಜಮೀನು ವಿಚಾರವಾಗಿ ಕುಟುಂಬಸ್ಥರ ನಡುವೆ ಮಾರಾಮಾರಿ ನಡೆದಿದೆ. ಗಲಾಟೆಯಲ್ಲಿ ಮೂವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ವೀಕ್ಷಿಸಿ:  ಮಳೆ ಹೆಸರಲ್ಲೇ ನಡೀತಿದೆ ರಣರಣ ರಾಜಕಾರಣ.. ಹೇಗಿದೆ ಗೊತ್ತಾ ಘಟಾನುಘಟಿಗಳ ರಣಾರ್ಭಟ..?

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more