Tumakuru: ಬೀದಿ ರೌಡಿಗಳಂತೆ ರಸ್ತೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು: ಇವರ ಪುಂಡಾಟಕ್ಕೆ ಸಾರ್ವಜನಿಕರು ಕಂಗಾಲು

Tumakuru: ಬೀದಿ ರೌಡಿಗಳಂತೆ ರಸ್ತೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು: ಇವರ ಪುಂಡಾಟಕ್ಕೆ ಸಾರ್ವಜನಿಕರು ಕಂಗಾಲು

Published : Jan 27, 2024, 11:05 AM IST

ವಿದ್ಯಾರ್ಥಿಗಳ ಪುಂಡಾಟಕ್ಕೆ ಸಾರ್ವಜನಿಕರು ಕಂಗಾಲು
ಕ್ಷುಲ್ಲಕ ಕಾರಣಕ್ಕೆ ದಿನವೂ ವಿದ್ಯಾರ್ಥಿಗಳ ಮಧ್ಯೆ ಗಲಾಟೆ
ವಿದ್ಯಾರ್ಥಿಗಳ ಕರೆಸಿ ಬುದ್ಧಿ ಹೇಳಿ ಕಳುಹಿಸಿದ ಪೊಲೀಸರು

ತುಮಕೂರು: ಬೀದಿ ರೌಡಿಗಳಂತೆ ರಸ್ತೆಯಲ್ಲೇ ವಿದ್ಯಾರ್ಥಿಗಳು ಹೊಡೆದಾಡಿಕೊಂಡ ಘಟನೆ ಜಿಲ್ಲೆಯ ತಿಪಟೂರು ನಗರದಲ್ಲಿ ನಡೆದಿದೆ. ರಸ್ತೆಯಲ್ಲೇ ಪುಡಿ ರೌಡಿಗಳಂತೆ ವಿದ್ಯಾರ್ಥಿಗಳ(Students) ನಡುವೆ ಮಾರಾಮಾರಿ ನಡೆದಿದೆ. ಕೆಲವು ಕಿಡಿಗೇಡಿಗಳಿಂದ ಈ ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೈ ಆಗುತ್ತಿದೆ ಎಂಬ ಆರೋಪ ಸಹ ಕೇಳಿಬಂದಿದೆ. ವಿದ್ಯಾರ್ಥಿಗಳ ಪುಂಡಾಟಕ್ಕೆ ಸಾರ್ವಜನಿಕರು ಕಂಗಾಲಾಗಿದ್ದಾರೆಕ್ಷ. ಕ್ಷುಲ್ಲಕ ಕಾರಣಕ್ಕೆ ದಿನವೂ ವಿದ್ಯಾರ್ಥಿಗಳ ಮಧ್ಯೆ ಗಲಾಟೆ(Conflict) ನಡೆಯುತ್ತಲೇ ಇರುತ್ತಂತೆ. ಸದ್ಯ ವಿದ್ಯಾರ್ಥಿಗಳನ್ನು ಕರೆಸಿ ಪೊಲೀಸರು(police) ಬುದ್ಧಿ ಹೇಳಿದ್ದಾರೆ. ತಿಪಟೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳ ಗಲಾಟೆ ನಿಲ್ಲಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ ಎಂಬ ಆರೋಪ ಸಹ ಕೇಳಿಬಂದಿದೆ.

ಇದನ್ನೂ ವೀಕ್ಷಿಸಿ: ಕೆಜಿಎಫ್ ಕಿಂಗ್ ಯಶ್ ಜಾಗಕ್ಕೆ ಡಿವೈನ್ ಸ್ಟಾರ್ ಎಂಟ್ರಿ..! ರಾಕಿ ಭಾಯ್ ಅಚ್ಚು ಮೆಚ್ಚಿನ ಜಾಹೀರಾತು ಕಿತ್ತುಕೊಂಡ ರಿಷಬ್..!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more