Tumakuru: ಬೀದಿ ರೌಡಿಗಳಂತೆ ರಸ್ತೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು: ಇವರ ಪುಂಡಾಟಕ್ಕೆ ಸಾರ್ವಜನಿಕರು ಕಂಗಾಲು

Tumakuru: ಬೀದಿ ರೌಡಿಗಳಂತೆ ರಸ್ತೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು: ಇವರ ಪುಂಡಾಟಕ್ಕೆ ಸಾರ್ವಜನಿಕರು ಕಂಗಾಲು

Published : Jan 27, 2024, 11:05 AM IST

ವಿದ್ಯಾರ್ಥಿಗಳ ಪುಂಡಾಟಕ್ಕೆ ಸಾರ್ವಜನಿಕರು ಕಂಗಾಲು
ಕ್ಷುಲ್ಲಕ ಕಾರಣಕ್ಕೆ ದಿನವೂ ವಿದ್ಯಾರ್ಥಿಗಳ ಮಧ್ಯೆ ಗಲಾಟೆ
ವಿದ್ಯಾರ್ಥಿಗಳ ಕರೆಸಿ ಬುದ್ಧಿ ಹೇಳಿ ಕಳುಹಿಸಿದ ಪೊಲೀಸರು

ತುಮಕೂರು: ಬೀದಿ ರೌಡಿಗಳಂತೆ ರಸ್ತೆಯಲ್ಲೇ ವಿದ್ಯಾರ್ಥಿಗಳು ಹೊಡೆದಾಡಿಕೊಂಡ ಘಟನೆ ಜಿಲ್ಲೆಯ ತಿಪಟೂರು ನಗರದಲ್ಲಿ ನಡೆದಿದೆ. ರಸ್ತೆಯಲ್ಲೇ ಪುಡಿ ರೌಡಿಗಳಂತೆ ವಿದ್ಯಾರ್ಥಿಗಳ(Students) ನಡುವೆ ಮಾರಾಮಾರಿ ನಡೆದಿದೆ. ಕೆಲವು ಕಿಡಿಗೇಡಿಗಳಿಂದ ಈ ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೈ ಆಗುತ್ತಿದೆ ಎಂಬ ಆರೋಪ ಸಹ ಕೇಳಿಬಂದಿದೆ. ವಿದ್ಯಾರ್ಥಿಗಳ ಪುಂಡಾಟಕ್ಕೆ ಸಾರ್ವಜನಿಕರು ಕಂಗಾಲಾಗಿದ್ದಾರೆಕ್ಷ. ಕ್ಷುಲ್ಲಕ ಕಾರಣಕ್ಕೆ ದಿನವೂ ವಿದ್ಯಾರ್ಥಿಗಳ ಮಧ್ಯೆ ಗಲಾಟೆ(Conflict) ನಡೆಯುತ್ತಲೇ ಇರುತ್ತಂತೆ. ಸದ್ಯ ವಿದ್ಯಾರ್ಥಿಗಳನ್ನು ಕರೆಸಿ ಪೊಲೀಸರು(police) ಬುದ್ಧಿ ಹೇಳಿದ್ದಾರೆ. ತಿಪಟೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳ ಗಲಾಟೆ ನಿಲ್ಲಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ ಎಂಬ ಆರೋಪ ಸಹ ಕೇಳಿಬಂದಿದೆ.

ಇದನ್ನೂ ವೀಕ್ಷಿಸಿ: ಕೆಜಿಎಫ್ ಕಿಂಗ್ ಯಶ್ ಜಾಗಕ್ಕೆ ಡಿವೈನ್ ಸ್ಟಾರ್ ಎಂಟ್ರಿ..! ರಾಕಿ ಭಾಯ್ ಅಚ್ಚು ಮೆಚ್ಚಿನ ಜಾಹೀರಾತು ಕಿತ್ತುಕೊಂಡ ರಿಷಬ್..!

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more