ಗದಗ: ಸ್ನ್ಯಾಕ್ಸ್‌ಗೆ ಕೈಹಾಕಿದಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ, ಕಲ್ಲು, ದೊಣ್ಣೆಗಳಿಂದ ಹಲ್ಲೆ!

ಗದಗ: ಸ್ನ್ಯಾಕ್ಸ್‌ಗೆ ಕೈಹಾಕಿದಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ, ಕಲ್ಲು, ದೊಣ್ಣೆಗಳಿಂದ ಹಲ್ಲೆ!

Published : Jan 15, 2025, 12:52 PM IST

ತಾಜುದ್ದಿನ್‌ ಟೀಂ ಮೇಲೆ ದುರ್ಗಪ್ಪ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. 40 ಜನರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತಾಜುದ್ದಿನ್‌, ಮುಸ್ತಫಾ ಕಾರ್ತಿಕ್‌ ಮೇಲೆ ಮಾಡಿದ್ದು ಕಲ್ಲು, ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. 

ಗದಗ(ಜ.15):  ಬಾರ್‌ನಲ್ಲಿ ಸ್ನ್ಯಾಕ್ಸ್‌ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಎಣ್ಣೆ ಹೊಡೆಯುವ ವೇಳೆ ಸ್ನ್ಯಾಕ್ಸ್‌ಗೆ ಕೈ ಹಾಕಿದ್ದಕ್ಕೆ ಗಲಾಟೆ ನಡೆದಿದೆ. ಗದಗ ನಗರದ ಕಳಸಾಪುರ ರಿಂಗ್‌ ರೋಡ್‌ ಬಳಿ ಘಟನೆ ನಡೆದಿದೆ. ಮುಸ್ತಫಾ ಟೇಬಲ್‌ನಲ್ಲಿದ್ದ ದುರ್ಗಪ್ಪ ಸ್ನ್ಯಾಕ್ಸ್‌ಗೆ ಕೈ ಹಾಕಿದ್ದ. ಹೀಗಾಗಿ ದುರ್ಗಪ್ಪ ಅಂಡ್‌ ಟೀಂ ಜೊತೆ   ತಾಜುದ್ದಿನ್‌ ಟೀಂ ಜಗಳವಾಡಿದ್ದಾರೆ. ತಾಜುದ್ದಿನ್‌ ಟೀಂ ಮೇಲೆ ದುರ್ಗಪ್ಪ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. 40 ಜನರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತಾಜುದ್ದಿನ್‌, ಮುಸ್ತಫಾ ಕಾರ್ತಿಕ್‌ ಮೇಲೆ ಮಾಡಿದ್ದು ಕಲ್ಲು, ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. 

ಬಿಎಂಟಿಸಿ ಬಸ್ ಕಂಡಕ್ಟರ್ ಲುಕ್ಕಿಗೆ ಜಾರಿ ಬಿದ್ದ ಯುವತಿ: ಜೀವನದ ಸಾರಥಿಯಾಗ್ತೀನಿ ಎಂದವನ

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more