ಗದಗ: ಸ್ನ್ಯಾಕ್ಸ್‌ಗೆ ಕೈಹಾಕಿದಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ, ಕಲ್ಲು, ದೊಣ್ಣೆಗಳಿಂದ ಹಲ್ಲೆ!

ಗದಗ: ಸ್ನ್ಯಾಕ್ಸ್‌ಗೆ ಕೈಹಾಕಿದಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ, ಕಲ್ಲು, ದೊಣ್ಣೆಗಳಿಂದ ಹಲ್ಲೆ!

Published : Jan 15, 2025, 12:52 PM IST

ತಾಜುದ್ದಿನ್‌ ಟೀಂ ಮೇಲೆ ದುರ್ಗಪ್ಪ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. 40 ಜನರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತಾಜುದ್ದಿನ್‌, ಮುಸ್ತಫಾ ಕಾರ್ತಿಕ್‌ ಮೇಲೆ ಮಾಡಿದ್ದು ಕಲ್ಲು, ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. 

ಗದಗ(ಜ.15):  ಬಾರ್‌ನಲ್ಲಿ ಸ್ನ್ಯಾಕ್ಸ್‌ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಎಣ್ಣೆ ಹೊಡೆಯುವ ವೇಳೆ ಸ್ನ್ಯಾಕ್ಸ್‌ಗೆ ಕೈ ಹಾಕಿದ್ದಕ್ಕೆ ಗಲಾಟೆ ನಡೆದಿದೆ. ಗದಗ ನಗರದ ಕಳಸಾಪುರ ರಿಂಗ್‌ ರೋಡ್‌ ಬಳಿ ಘಟನೆ ನಡೆದಿದೆ. ಮುಸ್ತಫಾ ಟೇಬಲ್‌ನಲ್ಲಿದ್ದ ದುರ್ಗಪ್ಪ ಸ್ನ್ಯಾಕ್ಸ್‌ಗೆ ಕೈ ಹಾಕಿದ್ದ. ಹೀಗಾಗಿ ದುರ್ಗಪ್ಪ ಅಂಡ್‌ ಟೀಂ ಜೊತೆ   ತಾಜುದ್ದಿನ್‌ ಟೀಂ ಜಗಳವಾಡಿದ್ದಾರೆ. ತಾಜುದ್ದಿನ್‌ ಟೀಂ ಮೇಲೆ ದುರ್ಗಪ್ಪ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. 40 ಜನರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತಾಜುದ್ದಿನ್‌, ಮುಸ್ತಫಾ ಕಾರ್ತಿಕ್‌ ಮೇಲೆ ಮಾಡಿದ್ದು ಕಲ್ಲು, ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. 

ಬಿಎಂಟಿಸಿ ಬಸ್ ಕಂಡಕ್ಟರ್ ಲುಕ್ಕಿಗೆ ಜಾರಿ ಬಿದ್ದ ಯುವತಿ: ಜೀವನದ ಸಾರಥಿಯಾಗ್ತೀನಿ ಎಂದವನ

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more