ಗದಗ: ಸ್ನ್ಯಾಕ್ಸ್‌ಗೆ ಕೈಹಾಕಿದಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ, ಕಲ್ಲು, ದೊಣ್ಣೆಗಳಿಂದ ಹಲ್ಲೆ!

ಗದಗ: ಸ್ನ್ಯಾಕ್ಸ್‌ಗೆ ಕೈಹಾಕಿದಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ, ಕಲ್ಲು, ದೊಣ್ಣೆಗಳಿಂದ ಹಲ್ಲೆ!

Published : Jan 15, 2025, 12:52 PM IST

ತಾಜುದ್ದಿನ್‌ ಟೀಂ ಮೇಲೆ ದುರ್ಗಪ್ಪ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. 40 ಜನರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತಾಜುದ್ದಿನ್‌, ಮುಸ್ತಫಾ ಕಾರ್ತಿಕ್‌ ಮೇಲೆ ಮಾಡಿದ್ದು ಕಲ್ಲು, ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. 

ಗದಗ(ಜ.15):  ಬಾರ್‌ನಲ್ಲಿ ಸ್ನ್ಯಾಕ್ಸ್‌ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಎಣ್ಣೆ ಹೊಡೆಯುವ ವೇಳೆ ಸ್ನ್ಯಾಕ್ಸ್‌ಗೆ ಕೈ ಹಾಕಿದ್ದಕ್ಕೆ ಗಲಾಟೆ ನಡೆದಿದೆ. ಗದಗ ನಗರದ ಕಳಸಾಪುರ ರಿಂಗ್‌ ರೋಡ್‌ ಬಳಿ ಘಟನೆ ನಡೆದಿದೆ. ಮುಸ್ತಫಾ ಟೇಬಲ್‌ನಲ್ಲಿದ್ದ ದುರ್ಗಪ್ಪ ಸ್ನ್ಯಾಕ್ಸ್‌ಗೆ ಕೈ ಹಾಕಿದ್ದ. ಹೀಗಾಗಿ ದುರ್ಗಪ್ಪ ಅಂಡ್‌ ಟೀಂ ಜೊತೆ   ತಾಜುದ್ದಿನ್‌ ಟೀಂ ಜಗಳವಾಡಿದ್ದಾರೆ. ತಾಜುದ್ದಿನ್‌ ಟೀಂ ಮೇಲೆ ದುರ್ಗಪ್ಪ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. 40 ಜನರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತಾಜುದ್ದಿನ್‌, ಮುಸ್ತಫಾ ಕಾರ್ತಿಕ್‌ ಮೇಲೆ ಮಾಡಿದ್ದು ಕಲ್ಲು, ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. 

ಬಿಎಂಟಿಸಿ ಬಸ್ ಕಂಡಕ್ಟರ್ ಲುಕ್ಕಿಗೆ ಜಾರಿ ಬಿದ್ದ ಯುವತಿ: ಜೀವನದ ಸಾರಥಿಯಾಗ್ತೀನಿ ಎಂದವನ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more