Raichur: ರಾಯಚೂರಿನಲ್ಲಿ ಮುಸ್ಲಿಮರ ನಡುವೆ ಮಾರಾಮಾರಿ: ಅಹಮದೀಯ ಮುಸ್ಲಿಮರ ಮೇಲೆ ಕಟ್ಟಾ ಮುಸ್ಲಿಮರಿಂದ ಹಲ್ಲೆ

Raichur: ರಾಯಚೂರಿನಲ್ಲಿ ಮುಸ್ಲಿಮರ ನಡುವೆ ಮಾರಾಮಾರಿ: ಅಹಮದೀಯ ಮುಸ್ಲಿಮರ ಮೇಲೆ ಕಟ್ಟಾ ಮುಸ್ಲಿಮರಿಂದ ಹಲ್ಲೆ

Published : Feb 15, 2024, 05:49 PM IST

ಎರಡು ಮುಸ್ಲಿಂ ಗುಂಪುಗಳ ನಡುವೆ ಕಿತ್ತಾಟ
ಮುಸ್ಲಿಂ ಧರ್ಮ ಪ್ರಚಾರದ ವಿಚಾರಕ್ಕೆ ಗಲಾಟೆ
ಮೂವರು ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

ರಾಯಚೂರು: ಮುಸ್ಲಿಂ ಧರ್ಮ(Muslim Religion) ಪ್ರಚಾರದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ(Fight)ನಡೆದಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ದೇವತಗಲ್‌ ಗ್ರಾಮದಲ್ಲಿ ನಡೆದಿದೆ. ಇಲ್ಲಿ ಅಹಮದೀಯ ಮುಸ್ಲಿಂ ತತ್ವ ಪ್ರಚಾರಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ. ಕಟ್ಟಾ ಮುಸ್ಲಿಂ ಸಮುದಾಯದ ಮುಖಂಡರಿಂದ ವಿರೋಧ ಕೇಳಿಬಂದಿದೆ. ಅಲ್ಲದೇ ಅಹಮದೀಯ ಮುಸ್ಲಿಂರನ್ನ ಮನಬಂದಂತೆ ಕಟ್ಟಾ ಮುಸ್ಲಿಮರು ಥಳಿಸಿದ್ದಾರೆ.  ಸದ್ಯ ಗಲಾಟೆ ಮಾಡಿದ ಕಟ್ಟಾ ಮುಸ್ಲಿಮರ(Muslims) ವಿರುದ್ಧ ದೂರು ನೀಡಲಾಗಿದೆ. ಅಹಮದೀಯ ಮುಸ್ಲಿಂರಿಂದ ದೇವದುರ್ಗ ಪೊಲೀಸರಿಗೆ(Police) ದೂರು ನೀಡಲಾಗಿದ್ದು, ಹಲ್ಲೆಗೆ ಒಳಗಾದ ಖಾಜಿ ಮಹಮ್ಮದ್ ರಫಿ ಎಂಬುವರಿಂದ ದೂರು ನೀಡಲಾಗಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ನಾಲ್ಕು ಜನರ ವಿರುದ್ಧ ದೂರು ದಾಖಲಾಗಿದೆ.

ಇದನ್ನೂ ವೀಕ್ಷಿಸಿ: Foeticide case: ಸರ್ಕಾರಿ ಆಸ್ಪತ್ರೆ ನರ್ಸ್‌ಗಳಿಂದಲೇ ಅಬಾರ್ಷನ್‌ ದಂಧೆ! ಮದುವೆ ಆಗಲಿ..ಆಗದಿರಲಿ ಗರ್ಭಪಾತ ಪಕ್ಕಾ !

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more