Raichur: ರಾಯಚೂರಿನಲ್ಲಿ ಮುಸ್ಲಿಮರ ನಡುವೆ ಮಾರಾಮಾರಿ: ಅಹಮದೀಯ ಮುಸ್ಲಿಮರ ಮೇಲೆ ಕಟ್ಟಾ ಮುಸ್ಲಿಮರಿಂದ ಹಲ್ಲೆ

Raichur: ರಾಯಚೂರಿನಲ್ಲಿ ಮುಸ್ಲಿಮರ ನಡುವೆ ಮಾರಾಮಾರಿ: ಅಹಮದೀಯ ಮುಸ್ಲಿಮರ ಮೇಲೆ ಕಟ್ಟಾ ಮುಸ್ಲಿಮರಿಂದ ಹಲ್ಲೆ

Published : Feb 15, 2024, 05:49 PM IST

ಎರಡು ಮುಸ್ಲಿಂ ಗುಂಪುಗಳ ನಡುವೆ ಕಿತ್ತಾಟ
ಮುಸ್ಲಿಂ ಧರ್ಮ ಪ್ರಚಾರದ ವಿಚಾರಕ್ಕೆ ಗಲಾಟೆ
ಮೂವರು ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

ರಾಯಚೂರು: ಮುಸ್ಲಿಂ ಧರ್ಮ(Muslim Religion) ಪ್ರಚಾರದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ(Fight)ನಡೆದಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ದೇವತಗಲ್‌ ಗ್ರಾಮದಲ್ಲಿ ನಡೆದಿದೆ. ಇಲ್ಲಿ ಅಹಮದೀಯ ಮುಸ್ಲಿಂ ತತ್ವ ಪ್ರಚಾರಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ. ಕಟ್ಟಾ ಮುಸ್ಲಿಂ ಸಮುದಾಯದ ಮುಖಂಡರಿಂದ ವಿರೋಧ ಕೇಳಿಬಂದಿದೆ. ಅಲ್ಲದೇ ಅಹಮದೀಯ ಮುಸ್ಲಿಂರನ್ನ ಮನಬಂದಂತೆ ಕಟ್ಟಾ ಮುಸ್ಲಿಮರು ಥಳಿಸಿದ್ದಾರೆ.  ಸದ್ಯ ಗಲಾಟೆ ಮಾಡಿದ ಕಟ್ಟಾ ಮುಸ್ಲಿಮರ(Muslims) ವಿರುದ್ಧ ದೂರು ನೀಡಲಾಗಿದೆ. ಅಹಮದೀಯ ಮುಸ್ಲಿಂರಿಂದ ದೇವದುರ್ಗ ಪೊಲೀಸರಿಗೆ(Police) ದೂರು ನೀಡಲಾಗಿದ್ದು, ಹಲ್ಲೆಗೆ ಒಳಗಾದ ಖಾಜಿ ಮಹಮ್ಮದ್ ರಫಿ ಎಂಬುವರಿಂದ ದೂರು ನೀಡಲಾಗಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ನಾಲ್ಕು ಜನರ ವಿರುದ್ಧ ದೂರು ದಾಖಲಾಗಿದೆ.

ಇದನ್ನೂ ವೀಕ್ಷಿಸಿ: Foeticide case: ಸರ್ಕಾರಿ ಆಸ್ಪತ್ರೆ ನರ್ಸ್‌ಗಳಿಂದಲೇ ಅಬಾರ್ಷನ್‌ ದಂಧೆ! ಮದುವೆ ಆಗಲಿ..ಆಗದಿರಲಿ ಗರ್ಭಪಾತ ಪಕ್ಕಾ !

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more