Raichur: ರಾಯಚೂರಿನಲ್ಲಿ ಮುಸ್ಲಿಮರ ನಡುವೆ ಮಾರಾಮಾರಿ: ಅಹಮದೀಯ ಮುಸ್ಲಿಮರ ಮೇಲೆ ಕಟ್ಟಾ ಮುಸ್ಲಿಮರಿಂದ ಹಲ್ಲೆ

Raichur: ರಾಯಚೂರಿನಲ್ಲಿ ಮುಸ್ಲಿಮರ ನಡುವೆ ಮಾರಾಮಾರಿ: ಅಹಮದೀಯ ಮುಸ್ಲಿಮರ ಮೇಲೆ ಕಟ್ಟಾ ಮುಸ್ಲಿಮರಿಂದ ಹಲ್ಲೆ

Published : Feb 15, 2024, 05:49 PM IST

ಎರಡು ಮುಸ್ಲಿಂ ಗುಂಪುಗಳ ನಡುವೆ ಕಿತ್ತಾಟ
ಮುಸ್ಲಿಂ ಧರ್ಮ ಪ್ರಚಾರದ ವಿಚಾರಕ್ಕೆ ಗಲಾಟೆ
ಮೂವರು ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

ರಾಯಚೂರು: ಮುಸ್ಲಿಂ ಧರ್ಮ(Muslim Religion) ಪ್ರಚಾರದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ(Fight)ನಡೆದಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ದೇವತಗಲ್‌ ಗ್ರಾಮದಲ್ಲಿ ನಡೆದಿದೆ. ಇಲ್ಲಿ ಅಹಮದೀಯ ಮುಸ್ಲಿಂ ತತ್ವ ಪ್ರಚಾರಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ. ಕಟ್ಟಾ ಮುಸ್ಲಿಂ ಸಮುದಾಯದ ಮುಖಂಡರಿಂದ ವಿರೋಧ ಕೇಳಿಬಂದಿದೆ. ಅಲ್ಲದೇ ಅಹಮದೀಯ ಮುಸ್ಲಿಂರನ್ನ ಮನಬಂದಂತೆ ಕಟ್ಟಾ ಮುಸ್ಲಿಮರು ಥಳಿಸಿದ್ದಾರೆ.  ಸದ್ಯ ಗಲಾಟೆ ಮಾಡಿದ ಕಟ್ಟಾ ಮುಸ್ಲಿಮರ(Muslims) ವಿರುದ್ಧ ದೂರು ನೀಡಲಾಗಿದೆ. ಅಹಮದೀಯ ಮುಸ್ಲಿಂರಿಂದ ದೇವದುರ್ಗ ಪೊಲೀಸರಿಗೆ(Police) ದೂರು ನೀಡಲಾಗಿದ್ದು, ಹಲ್ಲೆಗೆ ಒಳಗಾದ ಖಾಜಿ ಮಹಮ್ಮದ್ ರಫಿ ಎಂಬುವರಿಂದ ದೂರು ನೀಡಲಾಗಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ನಾಲ್ಕು ಜನರ ವಿರುದ್ಧ ದೂರು ದಾಖಲಾಗಿದೆ.

ಇದನ್ನೂ ವೀಕ್ಷಿಸಿ: Foeticide case: ಸರ್ಕಾರಿ ಆಸ್ಪತ್ರೆ ನರ್ಸ್‌ಗಳಿಂದಲೇ ಅಬಾರ್ಷನ್‌ ದಂಧೆ! ಮದುವೆ ಆಗಲಿ..ಆಗದಿರಲಿ ಗರ್ಭಪಾತ ಪಕ್ಕಾ !

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more